ಕೊಟ್ಟಿದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ ಕೊಟ್ಟಿದ್ದು ತಾ ಕೆಟ್ಟಿತೆನಬೇಡ… ಮುಂದೆ ಕಟ್ಟಿಹುದು ಬುತ್ತಿ.. ಸರ್ವಜ್ಞ…! ಇದು ತ್ರಿಕಾಲ ಜ್ಞಾನಿ ಸರ್ವಜ್ಞನ ನುಡಿ ಎನ್ನುವದು ಸರ್ವವಿಧಿತ! ಎಂದೋ ಯಾವ ಸಂದರ್ಭ- ಸನ್ನಿವೇಶದಲ್ಲಿ ಯಾವುದರ ಸ್ಪೂರ್ತಿಯಿಂದಲೋ ಸರ್ವಜ್ಞ ಕಟ್ಟಿದ ಈ ಪುಟ್ಟ ತ್ರಿಪದಿ ಇಂದು ನನ್ನ ಬದುಕಿನಲ್ಲಿ ಸತ್ಯವಾಗಿ ನಿಂತಿದೆ ಎಂದರೆ ನಿಜಕ್ಕೂ ಎಂತಹ ಅಚ್ಚರಿ! ಅದೆಂತಹ ಸಂಭ್ರಮ!! ನಿಜಕ್ಕೂ ನನ್ನಿಂದ ವರ್ಣಿಸಲು ಅಸಾಧ್ಯ. ಇಂತಹ ಘಟನೆಗಳಿಂದಲೇ …
Read More »
Sarvavani Latest Kannada News