ಭಾನುವಾರ , ಡಿಸೆಂಬರ್ 7 2025
kn
Breaking News

Daily Archives: ಏಪ್ರಿಲ್ 2, 2020

ಕೊಳಕು ಹುಡುಕುವ ಕೊಳಕು ಮನವೇ. ಕೊಳಕಿನ ಹಿಂದಿರುವ ಬೆಳಕು ನೋಡಿ ಕಲಿ!

ಒಂದೆ ತರಾ ಇರೋಕೆ ಮನುಷ್ಯ ಮಸೀನ ಅಲ್ಲಾ,ಬದುಕಲ್ಲಿ ಬಂದ ಸಂಕಷ್ಟಗಳು, ಪರಿಸ್ಥಿತಿ ಸಮಯ ಸಂದರ್ಭಕ್ಕನುಸಾರವಾಗಿ ಮನುಷ್ಯ ಬದಲಾಗತಾಯಿರತ್ತಾನೆ.ಖಂಡಿತ ಬದಲಾವಣೆ ಇದ್ರೆನೆ ಬದುಕಿಗೆ ಬೆಲೆ, ಬದಲಾವಣೆ ಎನ್ನುವುದು ಬೆಳಕಿನತ್ತ ಸಾಗಬೇಕೆ! ವಿನಹ ಇನ್ನೊಬ್ಬರ ಭಾವನೆಗಳ ಜೊತೆಗೆ ಆಟವಾಡುವಂತಾಗಬಾರದು. ನಾನು ಹಿಂಗೆ ಬದುಕಬೇಕು, ಇದೆ ರೀತಿನೆ ಇರಬೇಕು, ಹಿಂಗೆ ಇದ್ರೆನೆ ನಾನು ನಾನಗಲು ಸಾಧ್ಯ ಎನ್ನುವ ಸಣ್ಣ ಯೋಚನೆಯು ನಮ್ಮನಾ ಸಧಾ ನೆನಪಿಸುತ್ತಿರಬೇಕು,ಅಂದಾಗಲೆ ಬದುಕಿಗೆ, ಭಾವನೆಗಳಿಗೆ ಒಂದೊಳ್ಳೆಯ ಅರ್ಥ ಸಿಗುತ್ತದೆ. ಮೊದಲು ನಾವು …

Read More »

ವ್ಯಾಪಾರಸ್ಥರಿಗೆ ಮಾಸ್ಕ್ ವಿತರಣೆ

ವ್ಯಾಪಾರಸ್ಥರಿಗೆ ಮಾಸ್ಕ್ ವಿತರಣೆ ಮೂಡಲಗಿ: ದೇಶದಲ್ಲಿ ಆತಂಕ ಸೃಷ್ಠಿಸಿರುವ ಮಹಾಮಾರಿ ಕೊರೋನ ವೈರಸ್ ಹರಡದಂತೆ ಮುಂಜಾಗ್ರತೆವಹಿಸುವ ಕುರಿತು ಪಟ್ಟಣದ ಗಾರ್ಡನ್ ಅಭಿವೃದ್ದಿ ಸಂಸ್ಥೆ ಹಾಗೂ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ವಾರ್ಡ್ 2ರಲ್ಲಿನ ತರಕಾರಿ ಮಾರಾಟ ಸ್ಥಳದಲ್ಲಿ ವ್ಯಾಪರಸ್ಥರಿಗೆ ಮತ್ತು ಸಾರ್ವಜನಿಕರಿಗೆ ಗುರುವಾರ ಮಾಸ್ಕ್ ಮತ್ತು ಹ್ಯಾಂಡ್ ಸೇನಿಟಜರ್ ವಿತರಿಸಿ ಆರೋಗ್ಯದ ಬಗ್ಗೆ ಎಚ್ಚರ ಮತ್ತು ಜಾಗೃತಿವಹಿಸುವಂತೆ ಜನರಲ್ಲಿ ಅರಿವು ಮೂಡಿಸಲಾಯಿತು. ಪುರಸಭೆ ಸದಸ್ಯ ಶಿವಪ್ಪ ಚಂಡಕಿ ಅವರು ವ್ಯಾಪಾರಸ್ಥರಿಗೆ ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಜರ್ ವಿತರಿಸಿ ಕೊರೋನ ವೈರಾಸ್ ಬಗ್ಗೆ ಭಯ ಪಡಬೇಡಿ ಮುಂಜಾಗ್ರತೆ ವಹಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಎಮ್.ಆಯ್.ಬಡಿಗೇರ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ, ಭಗವಂತ ಉಪ್ಪಾರ, ರಾಜಶೇಖರ ಮಗದುಮ್, ಭೀಮಶಿ ಸೋರಗಾಂವಿ, ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘದ ಅಧ್ಯಕ್ಷೆ ಅಕ್ಕಮಹಾದೇವಿ ಗೊಡ್ಯಾಗೋಳ, ಜ್ಯೋತಿಬಾ ರೇಳೆಕರ, ರೇವತಿ ಮರಡಿ, ವಿಜಯ ಲಕ್ಷ್ಮೀ ಮತ್ತಿತರರು ಇದ್ದರು

ವ್ಯಾಪಾರಸ್ಥರಿಗೆ ಮಾಸ್ಕ್ ವಿತರಣೆ ಮೂಡಲಗಿ: ದೇಶದಲ್ಲಿ ಆತಂಕ ಸೃಷ್ಠಿಸಿರುವ ಮಹಾಮಾರಿ ಕೊರೋನ ವೈರಸ್ ಹರಡದಂತೆ ಮುಂಜಾಗ್ರತೆವಹಿಸುವ ಕುರಿತು ಪಟ್ಟಣದ ಗಾರ್ಡನ್ ಅಭಿವೃದ್ದಿ ಸಂಸ್ಥೆ ಹಾಗೂ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ವಾರ್ಡ್ 2ರಲ್ಲಿನ ತರಕಾರಿ ಮಾರಾಟ ಸ್ಥಳದಲ್ಲಿ ವ್ಯಾಪರಸ್ಥರಿಗೆ ಮತ್ತು ಸಾರ್ವಜನಿಕರಿಗೆ ಗುರುವಾರ ಮಾಸ್ಕ್ ಮತ್ತು ಹ್ಯಾಂಡ್ ಸೇನಿಟಜರ್ ವಿತರಿಸಿ ಆರೋಗ್ಯದ ಬಗ್ಗೆ ಎಚ್ಚರ ಮತ್ತು ಜಾಗೃತಿವಹಿಸುವಂತೆ ಜನರಲ್ಲಿ ಅರಿವು ಮೂಡಿಸಲಾಯಿತು. ಪುರಸಭೆ …

Read More »

ಶಿಬಿರಗಳಲ್ಲಿರುವ ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆಗೆ ಮಾರ್ಗಸೂಚಿ: ಆಯುಕ್ತರು

                ಬೆಂಗಳೂರು. ೦೧.ಮಾರ್ಚ. ಕೊವಿಡ್-೧೯ ಸಾಂಕ್ರಾಮಿಕವನ್ನು ಜಾಗತಿಕ ಪಿಡುಗು ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದ ಹಿನ್ನೆಲೆ, ಭಾರತ ಸೇರಿದಂತೆ, ೨೦೨ ದೇಶ/ಪ್ರದೇಶಗಳನ್ನು ಕೋವಿಡ್-೧೯ ಭಾದಿಸಿರುವ ಕಾರಣ ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ (PHEIC) ಎಂದು ಸಹ ವಿಶ್ವ ಆರೋಗ್ಯ ಸಂಸ್ಥೆಯು ಕರೆದಿರುವ ಕಾರಣದ ಹಿನ್ನೆಲೆಯಲ್ಲಿ ರೋಗ ತಡೆಗಟ್ಟವ ನಿಟ್ಟಿನಲ್ಲಿ ಸರ್ವೇಕ್ಷಣೆ ಮತ್ತು ಸಮೂಹ ನಿಯಂತ್ರಣ ಕಾರ್ಯತಂತ್ರಗಳನ್ನು …

Read More »

You cannot copy content of this page