ಭಾನುವಾರ , ಡಿಸೆಂಬರ್ 7 2025
kn
Breaking News

Daily Archives: ಏಪ್ರಿಲ್ 3, 2020

ಸರ್ಕಾರದ ಆದೇಶವನ್ನು ನಾವೆಲ್ಲರು ಪಾಲಿಸಿದರೆ ಕೋವಿಡ್-೧೯ ಮುಕ್ತಿ ಹೊಂದಬಹುದು: ಬಸವರಾಜ ಹೆಗ್ಗನಾಯಕ

ಮೂಡಲಗಿ: ಕಾಯುವವರಿಗೆ ಒಳ್ಳೆಯ ಸಂಗತಿಗಳು ಬಂದೇ ಬರುತ್ತವೆ. ಆದರೆ ತಾಳ್ಮೆಯಿಂದ ಇದ್ದರೆ ಅತ್ಯುತ್ತಮ ದಿನಗಳು ಎದುರಾಗುವುದು ಖಚಿತವಾಗಿದೆ. ಸರ್ಕಾರದ ಆದೇಶವನ್ನು ನಾವು ಎಲ್ಲರೂ ಪಾಲಿಸಿದರೆ ಈ ಮಹಾಮಾರಿ ಕೊರೋನಾ ವೈರಸ್ ದಿಂದ ಮುಕ್ತಿ ದೊರೆತು ಒಳ್ಳೆಯ ದಿನಗಳು ಬರುತ್ತವೆ. ಜೀವ ಇದ್ದರೆ ಮುಂದಿನ ಜೀವನ ಮಾಡಲು ಸಾಧ್ಯವಾಗಿದೆ. ಎಲ್ಲ ನಾಗರಿಕರು ಕೊರೋನಾ ಹರಡದಂತೆ ಸರಕಾರದ ನಿಯಮಗಳನ್ನು ಪಾಲಿಸುವದು ಕಡ್ಡಾರಯವಾಗುದೆ ಎಂದು ಮೂಡಲಗಿ ಮತ್ತು ಗೋಕಾಕ ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ …

Read More »

ಕೊರೋನಾ ಬಾರದಂತೆ ಎಚ್ಚರವಹಿಸಿ:-ಮಹಾದೇವ

ಕೊರೋನಾ ವಿರುದ್ಧ ತೊಡೆತಟ್ಟಿದ ಗ್ರಾಮ! ಸಂಬರಗಿ:- ಜಗತ್ತಿನಾದ್ಯಂತ ಹಬ್ಬಿರುವ ಮಹಾಮಾರಿ ಕೊರೋನಾ ವಿರುದ್ದ ದೇಶಾದ್ಯಂತ ಎಲ್ಲೇಡೆ ಲಾಕ್ ಡೌನ್ ಘೋಷಣೆಯಾಗಿ ಒಂದು ವಾರ ಕಳೆದಿದೆ. ಕೇಂದ್ರ ಹಾಗೂ ರಾಜ್ಯಚ ಸರ್ಕಾರಗಳೂ ಸಹ ಸಾರ್ವಜನಿಕರಿಗೆ ಈ ಕೊರೋನಾ ವೈರಾಣುವಿನ ಭೀಕರತೆ ಹಾಗೂ ಅದರಿಂದಾಗುವ ಜೀವಹಾನಿಯ ಬಗ್ಗೆ ನಿರಂತರವಾಗಿ ಮುಂಜಾಗ್ರತಾ ಕ್ರಮ ಹಾಗೂ ಕೊರೋನಾ ವೈರಾಣು ಹರಡದಂತೆ ಪಾಲಿಸಬೇಕಾದ ಕ್ರಮಗಳ ಕುರಿತಾದ ಸಂದೇಶಗಳನ್ನು ನೀಡತ್ತಲೇ ಇವೆ. ಅದರಂತೆ ಗ್ರಾಮೀಣ ಪ್ರದೇಶದ ಜನರ ಆರೋಗ್ಯದ …

Read More »

ಇಂದು ಬೆಳಗಾವಿಗೆ ಬಂದು ಅಪ್ಪಳಿಸಿರುವ ಕೋರೊನಾ ವೈರಸ್..!

ಕೋವಿಡ್-೧೯ ಪಿಡಿತ ರೋಗಿಗಳು ಇಂದು ಸಂಜೆ 5ಘಂಟೆಯ ವರದಿಯಂತೆ, ಕರ್ನಾಟಕ ರಾಜ್ಯದಲ್ಲಿ ಒಟ್ಟು 128 ಕ್ಕೆ ಏರಿಕೆಯಾಗಿದ್ದು, ಇದರಲ್ಲಿ (ಒಬ್ಬರು ಗರ್ಭಿಣಿಯಾಗಿದ್ದು) ಏಳು ಜನ ಕೋವಿಡ್-೧೯ ಪಿಡಿತರು ಕೇರಳದವರಾಗಿರುತ್ತಾರೆ. ಕರ್ನಾಟಕ ರಾಜ್ಯದಲ್ಲಿ ಇಂದು ಹೋಸ ಕೋವಿಡ್-೧೯ ಪಿಡಿತರ ವರದಿ ಪ್ರಕಾರ P125 ಬಾಗಲಕೋಟೆ 75 ವಯಸ್ಸಿನ ವೃದ್ದ ಆಗಿರುತ್ತಾರೆ. ಕರ್ನಾಟಕದ ಎರಡನೇಯ ರಾಜಧಾನಿಯಾದ ಬೆಳಗಾವಿಯಲ್ಲಿ P126 70ವಯಸ್ಸಿನ ವೃದ್ದ, P127 26ವಯಸ್ಸಿನ ಯುವಕ, P128 20ವಯಸ್ಸಿನ ಯುವಕ ಎಂದು ಆರೋಗ್ಯ …

Read More »

ಜೂಜಾಟ 7 ಆರೋಪಿಗಳು ಅಂದರ್

ಮೂಡಲಗಿ: ಪಟ್ಟಣದ ಗುರ್ಲಾಪೂರ ರಸ್ತೆಯಲ್ಲಿರುವ ಅನ್ ಲಿಮಿಟೆಡ್ ಡಾಬಾದ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದ 7 ಜನರನ್ನು ಮೂಡಲಗಿ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಪಟ್ಟಣದ ಆದಮಸಾಬ ಮೀರಾಸಾಬ ಮುಲ್ಲಾ, ಸಿಕಂದರ ಬಾಪೂಸಾಬ ನದಾಫ, ಮೈಬೂಬಸಾಬ ಉಸ್ಮಾನಸಾಬ ನದಾಫ್, ಸಿಕಂದರ ಅಪ್ಪಸಾಬ ನದಾಫ, ಮೌಲಾಸಾಬ ಮೈಬೂಬಸಾಬ ಜಮಾದಾರ, ನಬೀಸಾಬ ಸುಲ್ತಾನಸಾಬ ನದಾಫ, ಮೀರಾಸಾಬ ಫಕ್ರುಸಾಬ ನದಾಫ ಎಂಬ ಅರೋಪಿಗಳಿಂದ 8700 ರೂ. ವಶಪಡಿಸಿಕೊಂಡಿದ್ದಾರೆ. ದಾಳಿ ಸಂದರ್ಭದಲ್ಲಿ ಪಿಎಸ್‍ಐ ಮಲ್ಲಿಕಾರ್ಜುನ …

Read More »

You cannot copy content of this page