ಭಾನುವಾರ , ಡಿಸೆಂಬರ್ 7 2025
kn
Breaking News

Daily Archives: ಏಪ್ರಿಲ್ 6, 2020

ಕೋರೊನಾ ಜಾಗೃತ ಗೀತೆ ಕೇಳಿ: ಉತ್ತರ ಕರ್ನಾಟಕದ ಶೈಲಿಯಲ್ಲಿ

ಖಾನಟ್ಟಿ:  ಮಾಹಾಮಾರಿ ಕೊರೋನಾ ತನ್ನ ರಣಕೇಕೆ ಮೂಲಕ ಅಮಾಯಕ ಮುಗ್ದರ ಬದುಕನ್ನೇ ಅಂತ್ಯಗೊಳಿಸುತ್ತಿದೆ. ದೇಶಕ್ಕೆ ದೇಶವೇ ಸ್ಥಬ್ದವಾದ ಘೋರ ಸನ್ನಿವೇಶದಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೂ ಜನರ ಬದುಕನ್ನ ಕಿತ್ತು ತಿನ್ನುತ್ತಿದೆ ಎಂದು ಯುವ ಸಾಹಿತಿ ಶಿವಾಲಿಂಗ ದಾನನ್ನವರ ನಮ್ಮ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ಇಂಥ ಸಮಯದಲ್ಲಿ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಅಧಿಕಾರಿಗಳು, ಮುಖಂಡರುಗಳು ಸ್ವಯಂ ಸೇವಕರು, ಮಾದ್ಯಮದವರು ಎಷ್ಟೋ ಜಾಗೃತಿ ಮೂಡಿಸಿ ಕೋರೊನಾ ಹತ್ತಿಕ್ಕಲು ಹಗಲಿರುಳು ಶ್ರಮಿಸುತ್ತಿದ್ದಾರೆ. …

Read More »

ಕುಡಚಿಯ ಕೊರೋನಾ ಆತಂಕಕ್ಕೆ ನಂದಿನಿ ಅಭಯ

ಕುಡಚಿ: ಮಹಾಮಾರಿ ಕೊರೋನಾ ತನ್ನ ರಣಕೇಕೆ ಮೂಲಕ ಅಮಾಯಕ ಮುಗ್ದರ ಬದುಕನ್ನೇ ಅಂತ್ಯಗೊಳಿಸುತ್ತಿದೆ. ದೇಶಕ್ಕೆ ದೇಶವೇ ಸ್ಥಬ್ದವಾದ ಘೋರ ಸನ್ನಿವೇಶದಲ್ಲಿ ಗ್ರಾಮೀಣ ಜನರ ಬದುಕು ಹರಿದು ಮೂರಾಬಟ್ಟೆಯಾಗಿದೆ. ಇಂಥ ಸಮಯದಲ್ಲಿ ಕುಡಚಿ ಪಟ್ಟಣದ ಬಡ ಕೂಲಿ ಕಾರ್ಮಿಕರ ಹಾಗೂ ಜನ ಸಾಮಾನ್ಯರಿಗೆ ದಿನ ನಿತ್ಯದ ಉಪಯೋಗಿ ಪದಾರ್ಥಗಳಿಗೆ ಕೊಳ್ಳವಿಕೆಗೆ ಅಡಚಣೆಯಾಗದಂತೆ ಹಾಗೂ ಜನರಿಗೆ ಉಚಿತವಾಗಿ ಆಧಾರವಾಗಿ ಪರಿಶುದ್ದ ಪಾಶ್ಚೀಕರಿಸಿದ ನಂದಿನಿ ಹಾಲಿನ ಪ್ಯಾಕೇಟ್ ಗಳನ್ನು ಪಟ್ಟಣದ ಅಧಿಸೂಚಿತ ಪ್ರದೇಶ ದಾದಿನಗರ …

Read More »

ಹಳ್ಳೂರಲ್ಲಿ ದಿನಸಿ ಸಾಮಗ್ರಿಗಳ ವಿತರನೆ

ಹಳ್ಳೂರ: ಲಾಕ್ ಡೌನ್ ಘೋಷಣೆ ಮಾಡಿದ ಕಾರಣ ಬಡವರಿಗೆ ನಿತ್ಯದ ಊಟದ ಸಮಸ್ಯೆಯಾಗವಂತ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೋಳಿ ಅವರ ಬೆಂಬಲಿಗರು ಜಿಲ್ಲಾ ಪಂಚಾಯತ ಸದಸ್ಯ ವಾಸಂತಿ ತೇರದಾಳ ಇವರ ಪತಿ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಹಾಗೂ ಸಂಘಡಿಗರು ಮಾನವಿಯತೇ ಮೇರೆದಿದ್ದಾರೆ. ಏ.14 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ಆಧಿನಿವಾಸಿಗಳಿಗೆ, ನಿರೋದ್ಯೋಗಿಗಳಿಗೆ ಗೋವಿನ ಜೋಳ, ಅಕ್ಕಿ, ಗೋಧಿ ಹಿಟ್ಟು, ಕಾಲಿಪಲ್ಲೆ, ಕಲ್ಲಂಗಡಿ ಹಣ್ಣುಗಳನ್ನು …

Read More »

ಹಾಸ್ಯ ನಟ ಬುಲೆಟ್ ಇನ್ನಿಲ್ಲ

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹಾಸ್ಯ ನಟ ಬುಲೆಟ್ ಪ್ರಕಾಶ ನಿಧನ… ಲಿವರ್, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬುಲೆಟ್,ಸುಮಾರು 325 ಕೂ ಹೆಚ್ಚು ಚಿತ್ರದಲ್ಲಿ ನಟಿಸಿ 44 ನೇ ವರ್ಷಕ್ಕೆ ವಿದಾಯ ಹೇಳಿದ ಬುಲೆಟ್…. ಕನ್ನಡದ ಎಲ್ಲ ಸ್ಟಾರ್ ನಟರ ಜೊತೆ ಬುಲೆಟ್ ಅಭಿನಯಿಸಿದರು…. ಜನಮಾನಸದಲ್ಲಿ ಚಿರಸ್ಥಾಯಿ ಆಗಿ ಉಳಿದ ಹಾಸ್ಯ ನಟ ಬುಲೆಟ್.. ಸಂಜೆ 4-45 ಕ್ಕೆ ಸುದ್ದಿ ತಿಳಿದ ಕನ್ನಡ ಚಿತ್ರರಂಗದ ನಟರು ಕಂಬನಿ ಗೈದರು..

Read More »

ಕೊರೋನಾ ಆತಂಕಕ್ಕೆ ಮಿಡಿದ ಯೋಧರ ಮನ

ಒಣ ಪ್ರತಿಷ್ಠೆ ತೋರುವ ಉತ್ತರ ಕುಮಾರರಿಗೆ ಮಾದರಿಯಾದ ಸೋಲ್ಜರ್ಸ್ ಸಂಬರಗಿ: ಮಹಾಮಾರಿ ಕೊರೋನಾ ಎಲ್ಲೇಡೆ ರಣಕೇಕೆ ಹಾಕಿ ಮಾನವ ಸಂಕುಲವನ್ನೇ ಸಂಕಷ್ಟಕ್ಕೆ ತಳ್ಳಿ ಜನಸಾಮಾನ್ಯರ ದಿನ ನಿತ್ಯದ ಬದುಕಿಗೆ ಸಂಚಕಾರ ತಂದೊಡ್ಡಿದೆ. ದಿನಗೂಲಿಯನ್ನೇ ನಂಬಿ ಜೀವನದ ಬಂಡಿ ಎಳೆಯುತ್ತಿರುವ ಕೂಲಿ ಕಾರ್ಮಿಕರು ಸೇರಿದಂತೆ ಬಡ ಜನರ ಬದುಕಿನಲ್ಲಿ ಕೊರೋನಾ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ. ಇಡೀ ದೇಶವೇ ಸಂಪೂರ್ಣ ಲಾಕ್ ಡೌನ್ ಇರುವ ಈ ಸಂದರ್ಭದಲ್ಲಿ ಜನಸಾಮಾನ್ಯರ ಹಾಗೂ …

Read More »

ದೇಶ ಗಂಡಾತರದಲ್ಲಿ ಇದೆ ವೈದ್ಯರ ಸರಕಾರಗಳ ಸೌಲಭ್ಯ ಪಡೆದು ಕೊರೊನಾದಿಂದ ಮುಕ್ತರಾಗೋಣ- ಸಚಿವ ರಮೇಶ್ ಜಾರಕಿಹೊಳಿ

ಮೂಡಲಗಿ :- ಕೊರೊನಾ ಇಡೀ ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರವ ಹಿನ್ನಲೆ ರಾಜಕೀಯ ನಾಯಕರು ಬರಿ ಭಾಷಣ ಮಾಡಿ ಹೋಗುವುದು ಅಲ್ಲ, ಯಾವುದೇ ಜಾತಿ ಪಕ್ಷ ಅಲ್ಲದೇ ವಿರೋಧ ಪಕ್ಷದ ಮುಖಂಡರು ಸಹ ಸೇರಿ ಮಾಡುವಂತ ಕೆಲಸವಾಗಿದೆ ಎಂದು ಗೋಕಾಕ ಶಾಸಕ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ಮೂಡಲಗಿ ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಕೊರೊನಾ ವೈರಸ್ ಬಗ್ಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪರಿಶೀಲನಾ ಸಭೆಯಲ್ಲಿ …

Read More »

You cannot copy content of this page