ಭಾನುವಾರ , ಡಿಸೆಂಬರ್ 7 2025
kn
Breaking News

Daily Archives: ಏಪ್ರಿಲ್ 8, 2020

ಕೋರೊನಾ ಸೊಂಕಿತರ ಬಗ್ಗೆ ಸುಳ್ಳು ಮಾಹಿತಿ ನೀಡುತ್ತಿದೆಯಾ ಸರ್ಕಾರ..!

ಕರ್ನಾಟಕ ರಾಜ್ಯದಲ್ಲಿ ಕೋವಿಡ್-೧೯ ಸೊಂಕಿತರ ಸಂಖ್ಯೆ ೧೮೧ ಕ್ಕೆ ಏರಿಕೆ ಆಗಿದೆ ಇದರಲ್ಲಿ ೨೮ ಜನ ಗುಣಮುಖರಾಗಿದ್ದಾರೆ, ೫ ಜನ ಮರಣ ಹೊಂದಿರುವ ಬಗ್ಗೆ ಇಂದು ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಿದೆ. ಕೋರೊನಾ ವೈರಸ್ ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ೨೧ ದಿನಗಳ ಕಾಲ ದೇಶವನ್ನ ಲಾಕ್ ಡೌನ್ ಆದೇಶ ಮಾಡಿ, ದೇಶದ ಪ್ರಜೆಗಳ ಆರೋಗ್ಯ ಕಾಪಾಡಲು ಹಗಲಿರುಳು ಸರ್ಕಾರ, ವೈದ್ಯರು, ಆರಕ್ಷಕರು, …

Read More »

ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸಿದ ಶ್ರೇಯಸ್ ಚಂಡಕಿ

ಮೂಡಲಗಿ: ಕೊರೋನಾ ವೈರಸ್ ದಿಂದ ದೇಶದಲ್ಲಿ ಏ ೧೪ ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಿದ್ದು, ಪಟ್ಟಣದ ಬಡಜನರು, ಕೂಲಿಕಾರ್ಮಿಕರು,ಕೆಲಸವಿಲ್ಲದೆ ಕಂಗೆಟ್ಟು ಹೋಗಿದ್ದಾರೆ. ಅಗತ್ಯ ವಸ್ತಗಳನ್ನು ತರಲು ಹಣವಿಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ.ಇದನ್ನು ಮನಗೊಂಡ ಮೂಡಲಗಿ ವಾರ್ಡ ನಂ 2 ರ ಪುರಸಭೆ ಸದಸ್ಯರಾದ ಶಿವಪ್ಪ ಚಂಡಕಿಯವರ ಮಗ ಶ್ರೇಯಸ್ ಚಂಡಕಿ ಸುಮಾರು 110 ಬಡ ಕುಟುಂಬಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ದಿನನಿತ್ಯ ಬಳಸುವ ದಿನಸಿ ವಸ್ತುಗಳನ್ನು ನೀಡಿ ಮಾನವೀಯತೆ ಮೆರೆದರು. …

Read More »

ಕಿಡಿಗೇಡಿಗಳಿಂದ ಆಶಾ ಕಾರ್ಯರ್ತೆಯರ ಮೇಲೆ ಹಲ್ಲೆ ಯತ್ನ

ಕುಡಚಿ: ಪಟ್ಟಣದಲ್ಲಿ ಕೋವಿಡ-19 ಸಂಬಂಧ ಸಮೀಕ್ಷೆಯನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ನಡೆಸುವ ಸಂದರ್ಭದಲ್ಲಿ ಕೆಲವು ಜನ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದರು. ಇದನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಿ ತಪ್ಪಿತಸ್ತರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಯಿತು ಮತ್ತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿ ಕರ್ತವ್ಯ ನಿರ್ವಹಿವಂತೆ ಮನವಿ ಮಾಡಲಾಯಿತು.ಹಾಗೂ ಸಮಾಜದ ಮುಖಂಡರೊಂದಿಗೆ ಮಾತುಕತೆ ನಡೆಸಿ, ಕುಡಚಿ ಪಟ್ಟಣದಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಸಹಕಾರ ನೀಡುವಂತೆ ಸೂಚಿಸಿಲಾಯಿತು. …

Read More »

You cannot copy content of this page