ಮುಗಳಖೋಡ: ಪ್ರಪಂಚವನ್ನು ಕಾಡುತ್ತಿರುವ ಮಹಾಮಾರಿ ಕೊರೊನಾ ರೋಗದಿಂದಾಗಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಗಳಖೋಡ ಪಟ್ಟಣದ ಡಾ.ಸಿ.ಬಿ.ಕುಲಿಗೋಡ ಪದವಿ ಮಹಾವಿದ್ಯಾಲಯದ ಎನ್ ಎಸ್ ಎಸ್ ಹಾಗೂ ರೆಡ್ ಕ್ರಾಸ್ ಘಟಕ ಮತ್ತು ಪಟ್ಟಣದ ನಿಸರ್ಗಧಾಮ ಗ್ರಾಮೀಣಾಭಿವ್ರದ್ದಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಆಹಾರ ಪದಾರ್ಥಗಳಾದ ಹಣ್ಣು ತರಕಾರಿ ವಿವಿಧ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಪೂಜ್ಯರಾದ ಅಲ್ಲಯ್ಯ ಹಿರೇಮಠ ಮಾತನಾಡಿ ಮಹಾಮಾರಿ ಕೊರೊನಾ ರೋಗದಿಂದ ದೇಶದ ಜನರು ಕಂಗಾಲಾಗಿದ್ದಾರೆ. …
Read More »Daily Archives: ಏಪ್ರಿಲ್ 17, 2020
ಬೆಳಗಾವಿಯಲ್ಲಿ ನಿಲ್ಲದ ಕೊರೊನಾ ಅಟ್ಟಹಾಸ
ರಾಜ್ಯದಲ್ಲಿ ಸಂಜೆ ೫ ಘಂಟೆಯವರೆಗೆ ಹೆಲ್ತ ಬುಲೆಟಿನ್ ಪ್ರಕಾರ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಇಂದು ಒಟ್ಟು 44 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಂಜೆ ೫ ಘಂಟೆಯವರೆಗೆ ಹೆಲ್ತ ಬುಲೆಟಿನ್ ಮಾಹಿತಿ ಪ್ರಕಾರ ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ ಕಂಡುಬಂದಿದ್ದು, ಇವರಲ್ಲಿ ಮೂವರನ್ನು ಐಸಿಯುನಲ್ಲಿ ಇರಿಸಲಾಗಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಒಟ್ಟೂ 41 ಜನರಿಗೆ …
Read More »ಇಂದು ಒಂದೆ ದಿನ ರಾಜ್ಯದಲ್ಲಿ 38 ಕೋವಿಡ-೧೯ ಸೋಂಕಿತರ ಪತ್ತೆ
ರಾಜ್ಯದಲ್ಲಿ ಇಂದು ಮತ್ತೆ 38 ಕೊರೋನಾ ಸೋಂಕು ದೃಢಪಟ್ಟಿದ್ದು. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೈಸೂರಲ್ಲಿ 12, ಬಳ್ಳಾರಿ ಹೊಸಪೇಟೆಯಲ್ಲಿ7, ಬೆಂಗಳೂರಲ್ಲಿ 7, ಚಿಕ್ಕಬಳ್ಳಾಪುರದಲ್ಲಿ 3, ವಿಜಯಪುರ 2, ಬೀದರ್ 1, ಮಂಡ್ಯದಲ್ಲಿ 3, ದಕ್ಷಿಣ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ. ನಿನ್ನೆ ಬೆಳಗಾವಿ ಜಿಲ್ಲೆಯಲ್ಲಿಯೆ ತಲ್ಲನ ಮೂಡಿಸಿದ ಕೋವಿಡ್-೧೯, ಇಂದು ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 353ಕ್ಕೇರಿದೆ. ಈವರೆಗೆ …
Read More »
Sarvavani Latest Kannada News