ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕಿಂಗ್ ಸ್ಕ್ರೀನಿಂಗ್ ಮಿಷನಿಂದ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸ್ಕ್ರೀನಿಂಗ್ ಮಿಷನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ, ಇದರ ಮಧ್ಯ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ, ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ …
Read More »Daily Archives: ಏಪ್ರಿಲ್ 18, 2020
ಕರ್ತವ್ಯನಿರತ ಪಿ.ಎಸ್.ಐ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ
ಬೆಳಗಾವಿ: ಲಾಕ್ಡೌನ್ ಕರ್ತವ್ಯ ನಿರ್ವಹಿಸಲು ಬೆಳಗಾವಿಯ ಪೊಲೀಸ್ ಠಾಣೆಗೆ ಬರುತ್ತಿದ್ದ ಪಿ.ಎಸ್.ಐಯೊಬ್ಬರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಖಡೇಬಝಾರ್ ಠಾಣೆಯ ಪಿಎಸ್ಐ ಗಣಾಚಾರಿ ಸಾವನ್ನಪ್ಪಿದ ವ್ಯಕ್ತಿ. ಯಳ್ಳೂರ ರಸ್ತೆಯ ನಿವಾಸಿಯಾಗಿದ್ದ ಗಣಾಚಾರಿ ಅವರು ಬೆಳಗಾವಿ ಮಹಾನಗರದಲ್ಲಿ ಲಾಕ್ ಡೌನ್ ಬಿಗಿಗೊಳಿಸಲು, ಬಂದೊಬಸ್ತ್ ಕರ್ತವ್ಯಕ್ಕಾಗಿ ಬರುತ್ತಿದ್ದರು. ಈ ವೇಳೆ ಯಳ್ಳೂರ ರಸ್ತೆಯ ಕೆಎಲ್ಇ ಆಸ್ಪತ್ರೆ ಬಳಿ, ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ. ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದರಿಂದ …
Read More »ಕರ್ನಾಟಕದಲ್ಲಿ ಇಂದು ಮತ್ತೆ 12 ಕೋರೊನಾ ಸೊಂಕಿತರು ಪತ್ತೆ
ರಾಜ್ಯದಲ್ಲಿ ಇಂದು ಮತ್ತೆ 12 ಕೊರೋನಾ ಸೋಂಕು ದೃಢಪಟ್ಟಿದ್ದು. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೈಸೂರಲ್ಲಿ 3, ವಿಜಯಪುರ 1, ಮಂಡ್ಯದಲ್ಲಿ 1, ಬೆಳಗಾವಿ 1, ಹುಬ್ಬಳ್ಳಿ 1, ಕಲಬುರ್ಗಿ 2,, ಬಾಗಲಕೋಟೆ 2,, ಗದಗ 1 ಪ್ರಕರಣ ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 371ಕ್ಕೇರಿದೆ.
Read More »
Sarvavani Latest Kannada News