ಮೂಡಲಗಿ 19 : ಕೊರೋನಾ ವೈರಸ್ ಹರಡದಂತೆ ಮುಜಾಂಗ್ರತ ಕ್ರಮವಾಗಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ , ಆರೋಗ್ಯ ಸಹಾಯಕರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ದಿನ ಬಳಕೆ ಅಗತ್ಯ ವಸ್ತುಗಳನ್ನು ವಿತರಿಸಿದರು . ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಮಾಜಿ ಪಿಕೆಪಿಎಸ್ ಅಧ್ಯಕ್ಷ ಹಣಮಂತ ತೇರದಾಳ ಮಾತನಾಡಿ ಕೊರೋನಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತು ಜನರ ಆರೋಗ್ಯದ ಬಗ್ಗೆ ಮಾಹಿತಿ …
Read More »Daily Archives: ಏಪ್ರಿಲ್ 19, 2020
ಭಾರತೀಯ ಗೃಹ ಏಕೀಕರಣ ಅಭಿಯಾನ ಪ್ರಾರ್ಥನೆಯನ್ನು ಸಲ್ಲಿಸಿದ ಆರ್.ಎಸ್.ಎಸ್
ಪರಮಾನಂದವಾಡಿ: ಕೋರೋನಾ ನಿಯಂತ್ರಣಕ್ಕಾಗಿ ಆರ್. ಎಸ್. ಎಸ್ ಸಂಘ ಪರಿವಾರ ಪರಮಾನಂದವಾಡಿ ವತಿಯಿಂದ ದಿ 19/04/2020 ರವಿವಾರ ದಂದು ಸಂಜೆ 5-30 ಕ್ಕೆ ಅಖಿಲ ಭಾರತೀಯ ಗೃಹ ಏಕೀಕರಣ ಅಭಿಯಾನ ಪ್ರಾಥ೯ನೆಯನ್ನು ಸಲ್ಲಿಸಲಾಯಿತು. ಈ ವೇಳೆಯಲ್ಲಿ ಸ್ವಯಂ ಸೇವಕ ರಾದ ಗಣೇಶ ಸ್ವಾಮಿ, ಮಹಾದೇವ ತುಳಸಿಗೇರಿ, ದಾನೇಶ್ವರ ಘೇವಾರೆ ಹಾಜರಿದ್ದರು.
Read More »ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಿಂದ 100 ಕುಟುಂಬಗಳಿಗೆ ಆಹಾರ ವಸ್ತುಗಳ ಕಿಟ್ಟ್ ವಿತರಣೆ
ಮೂಡಲಗಿ: ಅರಬಾಂವಿ ಕ್ಷೇತ್ರದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರ ಸಹಕಾರದಿಂದ ಕೊರೋನಾ ಸೈನಿಕರ ಸೇವೆಯಿಂದ ಸಾಧ್ಯವಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಸಮೀಪದ ಖಾನಟ್ಟಿ ಗ್ರಾಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಗ್ರಾಪಂ ಅಧ್ಯಕ್ಷ ಸಿದ್ದಪ್ಪ ಹಾದಿಮನಿ ಅವರು ಕೊರೋನಾ ಸಂತಸ್ತರ 100 ಕುಟುಂಬಗಳಿಗೆ ಆಹಾರ ವಸ್ತುಗಳ …
Read More »
Sarvavani Latest Kannada News