ಮೂಡಲಗಿ: ‘ಕೊರೊನಾ ಸೋಂಕು ಹರಡದಂತೆ ಸಮಾಜದ ಎಲ್ಲ ಜನರು ಬದ್ದರಾಗಿರಬೇಕು. ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಲ್ಲಿ ಇರುವುದು ಕೊರೊನಾಕ್ಕೆ ನಿಜವಾದ ಮದ್ದು’ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ಬುಧವಾರ ತಾಲ್ಲೂಕು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣದ ಬಗ್ಗೆ ಚರ್ಚಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮೂಡಲಗಿ ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಆಶಾ ಕಾರ್ಯಕರ್ತರ ಕಾರ್ಯವು ಶ್ಲಾಘನೀಯವಾಗಿದೆ. ಆಶಾ ಕಾರ್ಯಕರ್ತರು ತಮ್ಮ ವಯಕ್ತಿಕ ಕೆಲಸಗಳನ್ನು ಬಿಟ್ಟು, ಜೀವ ಫಣಕಿಟ್ಟು …
Read More »Daily Archives: ಏಪ್ರಿಲ್ 22, 2020
ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಹೂಗುಚ್ಚ ನೀಡಿ ಗೌರವಿಸಿದ: ಪ್ರಶಾಂತ ಚೌಗಲಾ
ಪರಮಾನಂದವಾಡಿ: ಕೋರೋನಾ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಮದ ಆರ್ ಎಸ್ ಎಸ್ ಹಾಗೂ ಗ್ರಾಮದ ಜನತೆಯಲ್ಲ ಸೇರಿ ಅವರಿಗೆ ಹೂಗುಚ್ಛ ನೀಡುವುದರ ಮೂಲಕ ಗೌರವಿಸಲಾಯಿತು. ಗ್ರಾಮದ ಪ್ರಮುಖ ಬೀದಿ- ಬೀದಿಗಳಲ್ಲಿ ಸಂಚರಿಸುತ್ತಾ ಕೋರೋನಾ ಬಗ್ಗೆ ವಿವರಿಸಿ ತಿಳಿಸುತ್ತಾ, ಗ್ರಾಮದ ಎಲ್ಲ ಮನೆಯವರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹೂ ಹಾರಿಸುವುದರ ಮೂಲಕ ಅವರಿಗೆ ಸ್ವಾಗತವನ್ನು ಮಾಡಲಾಯಿತು. ಈ ವೇಳೆಯಲ್ಲಿ ಮಾತನಾಡಿದ ಆರ್ ಎಸ್ …
Read More »
Sarvavani Latest Kannada News