ಭಾನುವಾರ , ಡಿಸೆಂಬರ್ 7 2025
kn
Breaking News

Daily Archives: ಏಪ್ರಿಲ್ 25, 2020

ಮತದಾರರ ಋಣ ತೀರಿಸಲು ಇದೊಂದು ಅಳಿಲು ಸೇವೆ : ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಹೃದಯದಲ್ಲಿ ನೆಲೆಸಿರುವ ಹೃದಯವಂತರು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಬಣ್ಣಿಸಿದರು. ಶನಿವಾರದಂದು ಪಟ್ಟಣದ ಸರ್ವ ಕುಟುಂಬಗಳಿಗೆ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಧಾನ್ಯಗಳ ಕಿಟ್ಟ್ …

Read More »

ಬೆಳಗಾವಿಯಲ್ಲಿ ಇಂದು ಒಟ್ಟು ಒಂಬತ್ತು ಜನರಿಗೆ ಸೊಂಕು ದೃಡ

ರಾಜ್ಯದಲ್ಲಿ ಇಂದು ಸಾಯಂಕಾಲ ೫ ಘಂಟೆಯ ವರದಿ ಪ್ರಕಾರ 26 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ ಬೆಳಗಾವಿಯಲ್ಲಿ ಎಂಟು ವರ್ಷದ ಮಗು ಸೇರಿದಂತೆ 9 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ 500ಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಬೆಳಗಾವಿಯ ಹಿರೆಬಾಗೆವಾಡಿಯಲ್ಲಿ ಇಂದು ಪತ್ತೆಯಾದ ಎಲ್ಲಾ ಕೊರೊನಾ ಸೋಂಕಿತರು ತಬ್ಲಿಗಿಗಳ ದ್ವಿತೀಯ ಸಂಪರ್ಕದಲ್ಲಿ ಇದ್ದರು ಎಂಬ ಸಂಗತಿ ಸ್ಪಷ್ಟವಾಗಿ ಗೋಚರಿಸುತ್ತದೆ. ಇನ್ನು ಬೆಂಗಳೂರಿನಲ್ಲಿ 6 ವರ್ಷದ ಮಗು …

Read More »

ಬೆಳಗಾವಿಯಲ್ಲಿ ಮತ್ತೆ ಆರು ಕೋವಿಡ್-19 ಸೋಂಕಿತರ ಪತ್ತೆ

ಬೆಳಗಾವಿ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದು(ಏ.25) ಬೆಳಿಗ್ಗೆಯ ಹೆಲ್ತ್ ಬುಲೆಟಿನ್ ಪ್ರಕಾರ ಬೆಳಗಾವಿಯಲ್ಲಿ 6 ಪ್ರಕರಣಗಳು ದೃಢಪಟ್ಟಿರುತ್ತವೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಈ ಹೊಸ ಆರು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 51 ಕ್ಕೆ ಏರಿದಂತಾಗಿದೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 45 ವರ್ಷದ ಪುರುಷ P-482, 38 ವರ್ಷದ ಪುರುಷ P-483, ಮತ್ತು 80 ವರ್ಷದ P-484, 55 ವರ್ಷದ P-485, 42 …

Read More »

You cannot copy content of this page