ಭಾನುವಾರ , ಡಿಸೆಂಬರ್ 7 2025
kn
Breaking News

Daily Archives: ಏಪ್ರಿಲ್ 26, 2020

ಸುಕ್ಷೇತ್ರ ಬಂಡಿಗಣಿ ಶ್ರೀಮಠದಿಂದ ಅನ್ನದಾಸೋಹ ಕಾರ್ಯಕ್ರಮ

ಮುಗಳಖೋಡ: ಪ್ರಪಂಚವನ್ನೇ ಬೆಚ್ಚಿಳಿಸಿರುವ ಕಿಲ್ಲರ ಕೊರೊನಾ ರೋಗ ದಿನದಿಂದ ದಿನಕ್ಕೆ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವೆರೆಸಿದೆ. ಈ ಹಿನ್ನಲೆಯಲ್ಲಿ ದೇಶದಲ್ಲಿ ಲಾಕ್‌ಡೌನ್ ಜಾರಿಯಲ್ಲಿ ಇದ್ದು, ಇದರಿಂದಾಗಿ ಕೂಲಿಕಾರ್ಮಿಕ, ಅಲೇಮಾರಿ ಜನಾಂಗ, ಬಡಕುಟುಂಟುಗಳ ಪರಿಸ್ಥಿತಿ ಅದೋಗತಿಯಾಗಿ ಜೀವಿಸಲು ಒಂದು ಹೊತ್ತು ಆಹಾರಕ್ಕೂ ಹುಡುಕಾಡುವಂತಾಗಿದೆ. ಇಂತಹ ಸಮಯದಲ್ಲಿ ಅನ್ನದಾನ ಮಹಾದಾನ ಪರಮದಾನ ಎಂಬಂತೆ ಯಾವ ಯಾವ ಊರುಗಳಲ್ಲಿ ಬಡಕುಟುಂಬ, ಕೂಲಿಕಾರ್ಮಿಕ ಹಾಗೂ ಅಲೇಮಾರಿ ಜನಾಂಗದವರು ಇರೂವರೋ ಅಲ್ಲಿಗೆ ಹೋಗಿ ಶ್ರೀಮಠದಿಂದ ಅನ್ನಪ್ರಸಾದ ತಯಾರಿಸಿ …

Read More »

ಪತ್ರಿಕಾ ವಿತರಕರಿಗೆ ದಿನಸಿ ಕಿಟ್ ವಿತರಣೆ

ಮೂಡಲಗಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಇಲ್ಲಿಯ ಶ್ರೀ ಮಂಜುನಾಥ ವಿವಿದೋದ್ಧೇಶಗಳ ಸಹಕಾರಿ ಸಂಘದವರು ದಿನಪತ್ರಿಕೆಗಳನ್ನು ಸುರಕ್ಷಿತವಾಗಿ ಹಂಚುವ ಬಡ ಪತ್ರಿಕಾ ವಿತರಕರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಮಾನವೀಯತೆಯನ್ನು ಬಿಂಬಿಸಿದ್ದಾರೆ. ಸ್ಥಳೀಯ ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ಸಂಘದ ಪರವಾಗಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು ‘ಸುದ್ದಿ ಪತ್ರಿಕೆಗಳನ್ನು ನಸುಕಿನಲ್ಲಿ ಮನೆಗಳಿಗೆ ಮುಟ್ಟಿಸುವ ಪತ್ರಿಕೆ ವಿತರಿಸುವವ ಕೆಲಸವು ಅನನ್ಯವಾಗಿದೆ. ಅವರನ್ನು ಗುರುತಿಸಿ ಆಹಾರ ಧಾನ್ಯಗಳ ಕಿಟ್‌ಗಳನ್ನು ನೀಡುವ ಮಂಜುನಾಥ ಸಂಸ್ಥೆಯ ಕಾರ್ಯವು ಶ್ಲಾಘನೀಯವಾಗಿದೆ’ …

Read More »

ಶಾಸಕರ ಕಾರ್ಯ ಶ್ಘಾಘಣೀಯ: ವಾಸಂತಿ ಹ. ತೇರದಾಳ

ಹಳ್ಳೂರ: ಲಾಕ್ ಡೌನ್ ಹಿನ್ನೆಲೆಯಲ್ಲಿ ಅರಭಾಂವಿ ಕ್ಷೇತ್ರದ ಪ್ರತಿಯೊಂದು ಕುಟುಂಬಕ್ಕೆ ಉಚಿತ ಆಹಾರಧಾನ್ಯ ದಿನಸಿ ಸಾಮಗ್ರಿ ನೀಡುತ್ತಿರುವ ಜನಪ್ರೀಯ ಶಾಸಕ ಬಾಲಚಂದ್ರ ಜಾರಕಿಹೋಳಿ ಅವರ ಕಾರ್ಯ ಶ್ಘಾಘಣೀಯವೆಂದು ಹಳ್ಳೂರ ಜಿಲ್ಲಾ ಪಂಚಾಯತ ಸದಸ್ಯೆ ವಾಸಂತಿ ಹ. ತೇರದಾಳ ಹೇಳಿ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರವಿವಾರರಂದು ನಡೆದ ಆಹಾರ ಧಾನ್ಯ ಕೀಟ್ ಕ್ಷೇತ್ರದ ಜನತೆಗೆ, ಬಡ ಜನ ಕುಟುಂಬಗಳಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವಿತರಿಸಿ ಮಾತನಾಡಿದರು ಅಲ್ಲದೇ ಶಾಸಕರು …

Read More »

You cannot copy content of this page