ಭಾನುವಾರ , ಡಿಸೆಂಬರ್ 7 2025
kn
Breaking News

Daily Archives: ಏಪ್ರಿಲ್ 29, 2020

ಆಹಾರ ಕಿಟ್ಟ್ ವಿತರಸಿದ: ದತ್ತಾ ಸಣ್ಣಕ್ಕಿ

ಕುಡಚಿ: ಮಹಾಮಾರಿ ಕೊರೊನಾ ರೋಗ ಪ್ರಪಂಚವನ್ನೇ ತಲ್ಲನಗೋಳಿದೆ. ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಮುಂದುವರೇದಿದ್ದು ಜನಸಾಮಾನ್ಯರು ಆಹಾರಕ್ಕೆ ಪರದಾಡುವಂತಾಗಿದೆ. ಈ ಸಮಯದಲ್ಲಿ ಕುಡಚಿ ಪಟ್ಟಣದ ವಾರ್ಡ್ 17 ರ ಪುರಸಭೆ ಸದ್ಯಸ್ಯ ದತ್ತಾ ಸಣ್ಣಕ್ಕಿಯವರು ನಿರ್ಗತಿಕರಿಗೆ ಆಹಾರದ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ವಾರ್ಡಿನ ಪ್ರಮುಖರಾದ ರಮೇಶ್ ಚವ್ಹಾಣ,ಚಂದ್ರಕಾಂತ್ ಭಂಡಾರಿ, ಗಣಪತಿ ಬಾಮನೆ, ಜ್ಞಾನೇಶ ಸಣ್ಣಕ್ಕಿ,ತುಕಾರಾಮ ಗಾವಡೆ, ಸ್ವಪನಿಲ್ ಭಂಡಾರಿ. ರಾಮು ಜಾತ.ಇತರರು

Read More »

You cannot copy content of this page