ದೇಶದಲ್ಲಿ ಕೋರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿತ್ತು. ಇದರ ಪರಿಣಾಮ ರಾಜ್ಯದಲ್ಲಿ ಮದ್ಯ ಮಾರಾಟ ಸಂಪೂರ್ಣ ಬಂದಾಗಿತ್ತು. ಇದನ್ನ ಅರಿತ ಮದ್ಯಪ್ರಿಯರು ಕಳ್ಳಬಟ್ಟಿ ಸರಾಯಿಗೆ ಮೊರೆ ಹೋಗಿದ್ದರು. ದುಬಾರಿ ದರ ಪಡೆದುಕೊಂಡು ಹಲವೆಡೆಗಳಲ್ಲಿ ಕಳ್ಳತನದಿಂದ ಮದ್ಯ ಮಾರಾಟಗಾವಾಗುತ್ತಿತ್ತು. ಇದನ್ನು ಮನಗಂಡು ರಾಜ್ಯ ಸರ್ಕಾರ ಕೆಲವೊಂದು ಷರತ್ತುಗಳನ್ನ ವಿದಿಸಿ ಮದ್ಯಪ್ರಿಯರಿಗೆ ಮೇ.4 ಬೆಳಿಗ್ಗೆ 9ಘಂಟೆಯಿಂದ ಮದ್ಯ ಮಾರಾಟಕ್ಕೆ ಆದೇಶ ಹೊರಡಿಸಿದೆ. ಕೇಂದ್ರ/ರಾಜ್ಯ/ಜಿಲ್ಲಾಡಳಿತ …
Read More »Daily Archives: ಮೇ 2, 2020
ಕಳಪೆ ಬೀಜ, ರಸಗೋಬ್ಬರದ ಕೊರತೆಗಳ ಬಗ್ಗೆ ದೂರು ಬಂದಲ್ಲಿ ತಮ್ಮನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು: ಎಲ್.ಐ.ರೂಡಗಿ
ಮೂಡಲಗಿ: ಮುಂಗಾರು ಹಂಗಾಮು ಮಳೆ ಬೇಗ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿರುವ ಹಿನ್ನಲೆಯಲ್ಲಿ ಕೃಷಿ ಪರಿಕರ ಮಾರಾಟಗಾರರು ಬೀಜ, ರಸಗೋಬ್ಬರ ಹಾಗೂ ಕೀಟನಾಶಕಗಳನ್ನು ಸರ್ಮಪಕವಾಗಿ ದಾಸ್ತಾನು ಮಾಡಿಕೊಂಡು ಸಕಾಲಕ್ಕೆ ರೈತರಿಗೆ ನಿಗದಿತ ದರಕ್ಕೆ ಮುಟ್ಟುವಂತೆ ಏರ್ಪಾಟು ಮಾಡಿಕೊಳ್ಳಲು ಕೃಷಿ ಇಲಾಖೆಯ ಚಿಕ್ಕೋಡಿ ವಿಭಾಗದ ಉಪಕೃಷಿ ನಿರ್ದೇಶಕ ಎಲ್.ಐ.ರೂಡಗಿ ಅವರು ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು. ಶನಿವಾರದಂದು ಘಟಪ್ರಭಾ, ರಾಜಾಪೂರ, ನಾಗನೂರ, ಹಾಗೂ ಮೂಡಲಗಿ ಪಟ್ಟಣ ಕೃಷಿ …
Read More »
Sarvavani Latest Kannada News