ಭಾನುವಾರ , ಡಿಸೆಂಬರ್ 7 2025
kn
Breaking News

Daily Archives: ಮೇ 7, 2020

ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸರಕಾರ ಹೆಚ್ಚಿನ ಭದ್ರತೆ ವಹಿಸಲಿ: ಬೀಮಪ್ಪ ಗಡಾದ

ಮೂಡಲಗಿ: ಜಗತ್ತಿನಾದ್ಯಂತ ಹರಡುತ್ತಿರುವ ಮಹಾಮಾರಿ ಮಾರಕ ಕೊರೋನಾ ವೈರಸ್ ಸೊಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಅಂಗನವಾಡಿ,ಆಶಾ ಕಾರ್ಯಕರ್ತೆಯರಿಗೆ,ಪೌರ ಸೇವಾ ಸಿಬ್ಬಂದಿ ಮತ್ತು ಹಿರಿಯ ಪತ್ರಕರ್ತರಿಗೆ ಕೆ.ಇ.ಬಿ.ಪ್ಲಾಟ್ ಈರಣ್ಣ ನಗರದಲ್ಲಿ ಸರಳ ಸನ್ಮಾನ ಸಮಾರಂಭ ನಡೆಯಿತು. ಗುರುವಾರದಂದು ಸಾಯಂಕಾಲ ಗಜಬರ ಗೋಕಾಕ ಮತ್ತು ಮಾರುತಿ ಹಡಪದ ಅವರು ಹಮ್ಮಿಕೊಂಡ ಸರಳ ಸನ್ಮಾನ ಕಾರ್ಯಕ್ರಮದಲ್ಲಿ ಪೌರ ಸೇವಾ ಸಿಬ್ಬಂದಿ ಹಿರಿಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಮಾತನಾಡಿ, ಕೊರೋನಾ ಸಾಂಕ್ರಾಮಿಕ …

Read More »

You cannot copy content of this page