ಮೂಡಲಗಿ: ಅರಬಾಂವಿ ಕ್ಷೇತ್ರದ ಜನತೆಯ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿ 86ಸಾವಿರ ಅಹಾರ ಸಾಮಗ್ರಿಗಳ ಕಿಟ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅರಬಾಂವಿ ಕ್ಷೇತ್ರದ ಅನ್ನದಾತರಾಗಿದ್ದಾರೆ ಎಂದು ಹಳ್ಳೂರ ಜಿ.ಪಂ.ಸದಸ್ಯೆ ವಾಸಂತಿ ತೇರದಾಳ ಹೇಳಿದರು. ಸೋಮವಾರ ಸಾಯಂಕಾಲ ಹಳ್ಳೂರ ಗ್ರಾಮದ ತಮ್ಮ ನಿವಾಸದಲ್ಲಿ ಜಾಣಪದ ಜಾಣ ಶಬ್ಬೀರ ಡಾಂಗೆ ರಚಿಸಿ ಹಾಡಿದ “ಮಂದಿಯ ಕಷ್ಟ ನೋಡ್ಯಾರ, ಎನ್ ಚಂದ ಸಂತಿ ಮಾಡ್ಯಾರ” ಎಂಬ ಜಾನಪದ ಹಾಡಿನ ವಿಡಿಯೊ ಸಿ.ಡಿ.ಬಿಡುಗಡೆಯ ಸರಳ ಸಮಾರಂಭದ …
Read More »
Sarvavani Latest Kannada News