ಮುಗಳಖೋಡ: ರಾಯಬಾಗ ತಾಲೂಕಿನ ಸುಕ್ಷೇತ್ರ ಮುಗಳಖೋಡ ಪಟ್ಟಣದಲ್ಲಿ ಡಾ.ಸಿ.ಬಿ.ಕುಲಿಗೋಡ ಅವರ ನಿವಾಸದಲ್ಲಿ ರಾಯಬಾಗದ ಅಭಾಜಿ ಪೌಂಡೇಶನ್ ವತಿಯಿಂದ ಕೊರೊನಾ ವಾರಿರ್ಸಗೆ ಹಮ್ಮಿಕೊಂಡ ಸತ್ಕಾರ ಸಮಾರಂಭದ ನೇತೃತ್ವವಹಿಸಿ ಮಾತನಾಡಿದ ಡಾ.ಸಿ.ಬಿ.ಕುಲಿಗೋಡ ಈಗಾಗಲೇ ಸಾಕಷ್ಟು ಕುಟುಂಬಗಳಿಗೆ ಕಲ್ಲಗಂಡಿ, ಆಹಾರ ಸಾಮಗ್ರಿಗಳನ್ನು ಹಂಚಿ ನಮ್ಮ ಕೈಲಾದ ಸಹಾಯವನ್ನು ಮಾಡಿದ್ದೇವೆ. ಅದರೊಂದಿಗೆ ಇಂದು ಆಶಾ ಕಾರ್ಯಕರ್ತರಿಯರಿಗೆ ಆಹಾರ ಸಾಮಗ್ರಿಗಳ ಕಿಟ್ನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು. ಪ್ರಪಂಚವನ್ನೇ ಬೆಚ್ಚಿಳಿಸಿರುವ ಕಿಲ್ಲರ ಕೊರೊನಾ ರೋಗ ದಿನದಿಂದ ದಿನಕ್ಕೆ ದೇಶದಲ್ಲಿ …
Read More »Daily Archives: ಮೇ 13, 2020
ಕೆ ಎಮ್ ಎಪ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಅವರಿಂದ ಲಾಕ್ ಡೌನ ಮುಗಿಯುವವರೆಗೆ ಊಟದ ವ್ಯವಸ್ಥೆ
ಮೂಡಲಗಿ : ಇತ್ತೀಚೆಗೆ ಮಹಾಮಾರಿ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರ ತಗೆದುಕೊಂಡ ಕ್ರಮಗಳಿಗೆ ನಗರ ಪ್ರದೇಶ, ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ, ಪೋಲೀಸರು, ಕಂದಾಯ, ಪೌರಕಾರ್ಮಿಕ ಇಲಾಖೆ ಗಳೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಚುನಾಯಿತ ಪ್ರತಿನಿಧಿಗಳು, ಪತ್ರಕರ್ತರು ಹಗಲಿರುಳು ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವುದು ಪ್ರಶಂಸಾರ್ಹವಾಗಿದೆ ಎಂದು ಅರಭಾಂವಿ …
Read More »
Sarvavani Latest Kannada News