ಜಯ ಕರ್ನಾಟಕ ಸಂಘಟನೆಯ ಸ್ಥಾಪಕ, ಮಾಜಿ ಭೂಗತ ದೊರೆ ಮುತ್ತಪ್ಪ ರೈ (68) ನಿಧನರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಲಿವರ್ ಹಾಗೂ ಮೆದುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಗುರುವಾರ ತಡರಾತ್ರಿ 2 ಗಂಟೆ ಹೊತ್ತಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮುತ್ತಪ್ಪ ರೈ ನಿಧನರಾಗಿದ್ದಾರೆಂಬ ಸುದ್ದಿ ಬುಧವಾರ ರಾತ್ರಿಯೇ ಹರಡಿತ್ತು. ಆದರೆ ಆಸ್ಪತ್ರೆ ರೈ ನಿಧನವನ್ನು ಅಧಿಕೃತವಾಗಿ ಪ್ರಕಟಿಸಿರಲಿಲ್ಲ. ಪುತ್ತೂರಿನ ಮುತ್ತಪ್ಪ ರೈ ಕಳೆದ ಏಪ್ರಿಲ್ 28ರಂದು …
Read More »
Sarvavani Latest Kannada News