ಮುಗಳಖೋಡ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡದ ಪಟ್ಟಣದ ಲಮಾಣಿ ತಾಂಡಾ ಹತ್ತಿರ ಇರುವ ಘಟಪ್ರಭಾ ಎಡದಂಡೆ ಕಾಲುವೆಯಲ್ಲಿ ಬಸವರಾಜ ಗೌಲೆತ್ತಿನವರ ವಯಸ್ಸು 7 ವರ್ಷ ಇತ ಗೆಳೆಯಯರ ಜೊತೆಗೆ ಈಜಲು ಹೋಗಿ ಅದೆ ಕಾಲುವೆಯಲ್ಲಿ ಕೊಚ್ಚಿ ಹೋದ ಘಟನೆ ಸುಮಾರು 12 ಘಂಟೆಗೆ ನಡೆದಿದೆ. ಬಾಲಕನ ಹುಡುಕಾಟದಲ್ಲಿ ಸ್ಥಳೀಯರು ಬಾಗಿಯಾಗಿದ್ದಾರೆ. ಬಾಲಕನ ತಂದೆ ಹಾಗೂ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಸುಮಾರು 12 ಘಂಟೆಯಿಂದ ಸ್ಥಳೀಯರ ಸಹಕಾರದಿಂದ ಹುಡುಕಾಟ …
Read More »Daily Archives: ಮೇ 22, 2020
ಪೆಂಡಾಲ ಮತ್ತು ಡೆಕೋರೇಟರ್ಸ ಸಂಘದಿಂದ ಮನವಿ, ಸರ್ಕಾರದ ವಿಶೇಷ ಪ್ಯಾಕೇಜ್ಗೆ ಒತ್ತಾಯ
ಮೂಡಲಗಿ: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಶಿಲುಕಿದ ತಾಲೂಕಿನ ಪೆಂಡಾಲ ಸಪ್ಲಾಯರ್ಸ,ಲೈಟಿಂಗ ಮತ್ತು ಧ್ವನಿವರ್ದಕ ವೃತ್ತಿಪರ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ನ್ನು ಸರ್ಕಾರವು ಘೋಷಿಸಬೇಕೆಂದು ಮೂಡಲಗಿ ತಾಲ್ಲೂಕಾ ಪೆಂಡಾಲ ಮತ್ತು ಡೆಕೊರೆಟರ್ಸ,ಲೈಟಿಂಗ,ಸೌಂಡ,ಸಪ್ಲಾಯರ್ಸ ಮಾಲಿಕರ ಸಂಘದವರು ಬುಧವಾರ ತಹಶೀಲ್ದಾರ ಡಿ.ಜಿ.ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು. ನಾವು ಅಸಂಘಟಿತ ವೃತ್ತಿಪರ ಕಾರ್ಮಿಕರಾಗಿದ್ದು ಕೊರೋನಾ ಲಾಕ್ಡೌನ್ ಸಮಯದಲ್ಲಿ ಮದುವೆ,ಧಾರ್ಮಿಕ,ರಾಜಕೀಯ,ಶೈಕ್ಷಣಿಕ ಇನ್ನಿತರ ಸಭೆ,ಸಮಾರಂಭಗಳು ರದ್ದಾಗಿ ತುಂಬ ತೊಂದರೆ ಅನುಭವಿಸುತ್ತಿದ್ದು ಜೀವನ ನಡೆಸುವುದು …
Read More »
Sarvavani Latest Kannada News