ಭಾನುವಾರ , ಡಿಸೆಂಬರ್ 7 2025
kn
Breaking News

Monthly Archives: ಜೂನ್ 2020

ಲೇಖನ: ಪರಿಸರ ಪ್ರೇಮಿ ಸಾಲು ಮರದ ತಿಮ್ಮಕ್ಕ

ಸಾಲುಮರದ ತಿಮ್ಮಕ್ಕ – ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ.ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು …

Read More »

ಕೊರೋನಾ ವಾರಿಯರ್ಸಗೆ ಸನ್ಮಾನ ಮಾಡುವ ಮೂಲಕ ಜನ್ಮದಿನಾಚಾರಣೆ ಆಚರಿಸಿಕೊಂಡ ಜಿಪಂ ಸದಸ್ಯೆ ವಾಸಂತಿ ತೇರದಾಳ

ಮೂಡಲಗಿ : ಕೊರೋನಾ ವೈರಸ್ ನಿಯಂತ್ರಣಕ್ಕೆ ಸೈನಿಕರಂತೆ ತಮ್ಮ ಜೀವದ ಹಂಗು ತೊರೆದು ಜನರಿಗೊಸ್ಕರ ದುಡಿಯುತ್ತಿರುವ ಕೊರೋನಾ ವಾರಿಯರ್ಸಗೆ ಗೌರವ ಸಮರ್ಪಣೆ ಮಡುವುದು ನಮ್ಮ ದೇಶದ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ವಾಸಂತಿ ಹ ತೇರದಾಳ ಹೇಳಿದರು. ಸಮೀಪದ ಹಳ್ಳೂರ ಗ್ರಾಮದ ಜಿಲ್ಲಾ ಪಂಚಾಯತ ಸದಸ್ಯೆ ವಾಸಂತಿ ತೇರದಾಳ ಅವರು ಹುಟ್ಟು ಹುಬ್ಬದ ಪ್ರಯುಕ್ತ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಉಡಿ ತುಂಬವ ಮೂಲಕ …

Read More »

ಬೆಳಗಾವಿಯ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಹಿರೇಬಾಗೆವಾಡಿ ಸೂಕ್ತ ಸ್ಥಳ: ಸಂಸದ ಸುರೇಶ್ ಅಂಗಡಿ

ಬೆಳಗಾವಿ: ಜಿಲ್ಲೆಯ ಭೂತರಾಮಹಟ್ಟಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳು ಕಾರ್ಯನಿರ್ವಹಿಸಲು ಸ್ಥಳದ ಕೊರತೆಯಾಗಿರುವ ಹಿನ್ನೆಲೆಯಲ್ಲಿ, ಇಂದು ಬೆಳಗಾವಿ ತಾಲೂಕಿನ ಬೆಂಡಿಗೇರಿ, ಹಾಲಗಿಮರಡಿ ಮತ್ತು ಹಿರೇಬಾಗೇವಾಡಿ ಗ್ರಾಮಗಳಿಗೆ ವಿವಿ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಊರಿನ ಪ್ರಮುಖರೊಂದಿಗೆ ಭೇಟಿ ನೀಡಿ, ಸ್ಥಳ ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ರಾಣಿ ಚೆನ್ನಮ್ಮ ವಿವಿಯ ವೈಸ್ ಚಾನ್ಸಲರ್ ಪ್ರೊ. ರಾಮಚಂದ್ರಗೌಡ, ರೆಜಿಸ್ಟರ್ ಪ್ರೊ. ಬಸವರಾಜ ಪಿ, ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಸ್.ಎಂ. ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ.ಡಿ.ಎನ್. …

Read More »

You cannot copy content of this page