ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾದ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೋಕಾಕ ನಿವಾಸಕ್ಕೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸತ್ಕಾರ ಮಾಡಿದ …
Read More »Daily Archives: ನವೆಂಬರ್ 17, 2020
ಪತ್ರಿಕಾ ವಿತರಕರು,ಪತ್ರಕರ್ತರು, ಚಾಲಕರು ಮತ್ತು ನಿರ್ವಾಹಕರ ಸೇವಾ ಕಾರ್ಯ ಮೆಚ್ಚುವಂತಹದು: ಸಂಜಯ ಖೋತ
ಮೂಡಲಗಿ: ನಾಡಿನಾದ್ಯಂತ ಜನತೆ ಹಬ್ಬ ಆಚರಿಸುವ ಸಮಯದಲ್ಲಿ ಪತ್ರಿಕಾ ವಿತರಕರು,ಪತ್ರಕರ್ತರು,ಸಾರಿಗೆ ಸಿಬ್ಬಂದಿ ಮತ್ತು ಚಾಲಕ, ನಿರ್ವಾಹಕರು ತಮ್ಮ ಮನೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಸಾರ್ವಜನಿಕರ ಪ್ರಾಯಾಣಿಕರ ಸೇವೆಯಲ್ಲಿ ತೊಡಗುವ ಕಾರ್ಯ ಅಮೋಘವಾಗಿದೆ ಎಂದು ಎ.ಬಿ.ವಿ.ಪಿ. ಅಧ್ಯಕ್ಷ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಸಂಜಯ ಖೋತ ಹೇಳಿದರು, ಅವರು ಸೋಮವಾರ ದೀಪಾವಳಿ ಹಬ್ಬದ ಪ್ರಯುಕ್ತ ಬಸ್ ನಿಲ್ದಾನದಲ್ಲಿ ಇಲ್ಲಿಯ ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಹಾಗೂ ಕರುನಾಡು ಸೈನಿಕ ಕೇಂದ್ರದಿಂದ ಹಮ್ಮಿಕೊಂಡ …
Read More »
Sarvavani Latest Kannada News