ಬುಧವಾರ , ಡಿಸೆಂಬರ್ 10 2025
kn
Breaking News

Yearly Archives: 2020

ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸಿದ ಶ್ರೇಯಸ್ ಚಂಡಕಿ

ಮೂಡಲಗಿ: ಕೊರೋನಾ ವೈರಸ್ ದಿಂದ ದೇಶದಲ್ಲಿ ಏ ೧೪ ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಿದ್ದು, ಪಟ್ಟಣದ ಬಡಜನರು, ಕೂಲಿಕಾರ್ಮಿಕರು,ಕೆಲಸವಿಲ್ಲದೆ ಕಂಗೆಟ್ಟು ಹೋಗಿದ್ದಾರೆ. ಅಗತ್ಯ ವಸ್ತಗಳನ್ನು ತರಲು ಹಣವಿಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ.ಇದನ್ನು ಮನಗೊಂಡ ಮೂಡಲಗಿ ವಾರ್ಡ ನಂ 2 ರ ಪುರಸಭೆ ಸದಸ್ಯರಾದ ಶಿವಪ್ಪ ಚಂಡಕಿಯವರ ಮಗ ಶ್ರೇಯಸ್ ಚಂಡಕಿ ಸುಮಾರು 110 ಬಡ ಕುಟುಂಬಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ದಿನನಿತ್ಯ ಬಳಸುವ ದಿನಸಿ ವಸ್ತುಗಳನ್ನು ನೀಡಿ ಮಾನವೀಯತೆ ಮೆರೆದರು. …

Read More »

ಕಿಡಿಗೇಡಿಗಳಿಂದ ಆಶಾ ಕಾರ್ಯರ್ತೆಯರ ಮೇಲೆ ಹಲ್ಲೆ ಯತ್ನ

ಕುಡಚಿ: ಪಟ್ಟಣದಲ್ಲಿ ಕೋವಿಡ-19 ಸಂಬಂಧ ಸಮೀಕ್ಷೆಯನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ನಡೆಸುವ ಸಂದರ್ಭದಲ್ಲಿ ಕೆಲವು ಜನ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದರು. ಇದನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಿ ತಪ್ಪಿತಸ್ತರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಯಿತು ಮತ್ತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿ ಕರ್ತವ್ಯ ನಿರ್ವಹಿವಂತೆ ಮನವಿ ಮಾಡಲಾಯಿತು.ಹಾಗೂ ಸಮಾಜದ ಮುಖಂಡರೊಂದಿಗೆ ಮಾತುಕತೆ ನಡೆಸಿ, ಕುಡಚಿ ಪಟ್ಟಣದಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಸಹಕಾರ ನೀಡುವಂತೆ ಸೂಚಿಸಿಲಾಯಿತು. …

Read More »

ಸರ್ಕಾರಿ ಶಾಲೆಯ ಬಿಸಿಯೂಟದ ಆಹಾಧಾನ್ಯಗಳ ವಿತರಣೆ

ಮೂಡಲಗಿ: ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಪಾಲಕರಿಗೆ ಆಹಾರಧಾನ್ಯಗಳನ್ನು ವಿತರಿಸಲಾಯಿತು. ಕೊರೊನಾ ವೈರಸ್ ಸೋಂಕಿನಿಂದಾಗಿ ರಾಜ್ಯದಲ್ಲಿ ಲಾಕಡೌನ ಘೋಷಣೆಯಾದ ಕಾರಣ, ಶಾಲೆಗಳಿಗೆ ಡಿಡೀರ ರಜೆ ಘೋಷಣೆಯಾದ ಸಂದರ್ಭದಲ್ಲಿ ಅಕ್ಷರದಾಸೋಹದ ಮದ್ಯಾಹ್ನದ ಬಿಸಿಯೂಟ ನಂಬಿಕೊಂಡಿದ್ದ ಎಷ್ಟೋ ಬಡವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡ ಸರ್ಕಾರ, ಮಾರ್ಚ 14 ರಿಂದ ಎಪ್ರೀಲ್ 10ರ ವರೆಗಿನ 21 ದಿನಗಳ ಕಾಲದ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳ ಪಾಲಕರಿಗೆ ವಿತರಿಸಲು ಆದೇಶಿಸಿದ ಕಾರಣ, ತುಕ್ಕಾನಟ್ಟಿಯ …

Read More »

ಕೋರೊನಾ ಜಾಗೃತ ಗೀತೆ ಕೇಳಿ: ಉತ್ತರ ಕರ್ನಾಟಕದ ಶೈಲಿಯಲ್ಲಿ

ಖಾನಟ್ಟಿ:  ಮಾಹಾಮಾರಿ ಕೊರೋನಾ ತನ್ನ ರಣಕೇಕೆ ಮೂಲಕ ಅಮಾಯಕ ಮುಗ್ದರ ಬದುಕನ್ನೇ ಅಂತ್ಯಗೊಳಿಸುತ್ತಿದೆ. ದೇಶಕ್ಕೆ ದೇಶವೇ ಸ್ಥಬ್ದವಾದ ಘೋರ ಸನ್ನಿವೇಶದಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೂ ಜನರ ಬದುಕನ್ನ ಕಿತ್ತು ತಿನ್ನುತ್ತಿದೆ ಎಂದು ಯುವ ಸಾಹಿತಿ ಶಿವಾಲಿಂಗ ದಾನನ್ನವರ ನಮ್ಮ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ಇಂಥ ಸಮಯದಲ್ಲಿ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಅಧಿಕಾರಿಗಳು, ಮುಖಂಡರುಗಳು ಸ್ವಯಂ ಸೇವಕರು, ಮಾದ್ಯಮದವರು ಎಷ್ಟೋ ಜಾಗೃತಿ ಮೂಡಿಸಿ ಕೋರೊನಾ ಹತ್ತಿಕ್ಕಲು ಹಗಲಿರುಳು ಶ್ರಮಿಸುತ್ತಿದ್ದಾರೆ. …

Read More »

ಕುಡಚಿಯ ಕೊರೋನಾ ಆತಂಕಕ್ಕೆ ನಂದಿನಿ ಅಭಯ

ಕುಡಚಿ: ಮಹಾಮಾರಿ ಕೊರೋನಾ ತನ್ನ ರಣಕೇಕೆ ಮೂಲಕ ಅಮಾಯಕ ಮುಗ್ದರ ಬದುಕನ್ನೇ ಅಂತ್ಯಗೊಳಿಸುತ್ತಿದೆ. ದೇಶಕ್ಕೆ ದೇಶವೇ ಸ್ಥಬ್ದವಾದ ಘೋರ ಸನ್ನಿವೇಶದಲ್ಲಿ ಗ್ರಾಮೀಣ ಜನರ ಬದುಕು ಹರಿದು ಮೂರಾಬಟ್ಟೆಯಾಗಿದೆ. ಇಂಥ ಸಮಯದಲ್ಲಿ ಕುಡಚಿ ಪಟ್ಟಣದ ಬಡ ಕೂಲಿ ಕಾರ್ಮಿಕರ ಹಾಗೂ ಜನ ಸಾಮಾನ್ಯರಿಗೆ ದಿನ ನಿತ್ಯದ ಉಪಯೋಗಿ ಪದಾರ್ಥಗಳಿಗೆ ಕೊಳ್ಳವಿಕೆಗೆ ಅಡಚಣೆಯಾಗದಂತೆ ಹಾಗೂ ಜನರಿಗೆ ಉಚಿತವಾಗಿ ಆಧಾರವಾಗಿ ಪರಿಶುದ್ದ ಪಾಶ್ಚೀಕರಿಸಿದ ನಂದಿನಿ ಹಾಲಿನ ಪ್ಯಾಕೇಟ್ ಗಳನ್ನು ಪಟ್ಟಣದ ಅಧಿಸೂಚಿತ ಪ್ರದೇಶ ದಾದಿನಗರ …

Read More »

ಹಳ್ಳೂರಲ್ಲಿ ದಿನಸಿ ಸಾಮಗ್ರಿಗಳ ವಿತರನೆ

ಹಳ್ಳೂರ: ಲಾಕ್ ಡೌನ್ ಘೋಷಣೆ ಮಾಡಿದ ಕಾರಣ ಬಡವರಿಗೆ ನಿತ್ಯದ ಊಟದ ಸಮಸ್ಯೆಯಾಗವಂತ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೋಳಿ ಅವರ ಬೆಂಬಲಿಗರು ಜಿಲ್ಲಾ ಪಂಚಾಯತ ಸದಸ್ಯ ವಾಸಂತಿ ತೇರದಾಳ ಇವರ ಪತಿ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಹಾಗೂ ಸಂಘಡಿಗರು ಮಾನವಿಯತೇ ಮೇರೆದಿದ್ದಾರೆ. ಏ.14 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ಆಧಿನಿವಾಸಿಗಳಿಗೆ, ನಿರೋದ್ಯೋಗಿಗಳಿಗೆ ಗೋವಿನ ಜೋಳ, ಅಕ್ಕಿ, ಗೋಧಿ ಹಿಟ್ಟು, ಕಾಲಿಪಲ್ಲೆ, ಕಲ್ಲಂಗಡಿ ಹಣ್ಣುಗಳನ್ನು …

Read More »

ಹಾಸ್ಯ ನಟ ಬುಲೆಟ್ ಇನ್ನಿಲ್ಲ

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹಾಸ್ಯ ನಟ ಬುಲೆಟ್ ಪ್ರಕಾಶ ನಿಧನ… ಲಿವರ್, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬುಲೆಟ್,ಸುಮಾರು 325 ಕೂ ಹೆಚ್ಚು ಚಿತ್ರದಲ್ಲಿ ನಟಿಸಿ 44 ನೇ ವರ್ಷಕ್ಕೆ ವಿದಾಯ ಹೇಳಿದ ಬುಲೆಟ್…. ಕನ್ನಡದ ಎಲ್ಲ ಸ್ಟಾರ್ ನಟರ ಜೊತೆ ಬುಲೆಟ್ ಅಭಿನಯಿಸಿದರು…. ಜನಮಾನಸದಲ್ಲಿ ಚಿರಸ್ಥಾಯಿ ಆಗಿ ಉಳಿದ ಹಾಸ್ಯ ನಟ ಬುಲೆಟ್.. ಸಂಜೆ 4-45 ಕ್ಕೆ ಸುದ್ದಿ ತಿಳಿದ ಕನ್ನಡ ಚಿತ್ರರಂಗದ ನಟರು ಕಂಬನಿ ಗೈದರು..

Read More »

ಕೊರೋನಾ ಆತಂಕಕ್ಕೆ ಮಿಡಿದ ಯೋಧರ ಮನ

ಒಣ ಪ್ರತಿಷ್ಠೆ ತೋರುವ ಉತ್ತರ ಕುಮಾರರಿಗೆ ಮಾದರಿಯಾದ ಸೋಲ್ಜರ್ಸ್ ಸಂಬರಗಿ: ಮಹಾಮಾರಿ ಕೊರೋನಾ ಎಲ್ಲೇಡೆ ರಣಕೇಕೆ ಹಾಕಿ ಮಾನವ ಸಂಕುಲವನ್ನೇ ಸಂಕಷ್ಟಕ್ಕೆ ತಳ್ಳಿ ಜನಸಾಮಾನ್ಯರ ದಿನ ನಿತ್ಯದ ಬದುಕಿಗೆ ಸಂಚಕಾರ ತಂದೊಡ್ಡಿದೆ. ದಿನಗೂಲಿಯನ್ನೇ ನಂಬಿ ಜೀವನದ ಬಂಡಿ ಎಳೆಯುತ್ತಿರುವ ಕೂಲಿ ಕಾರ್ಮಿಕರು ಸೇರಿದಂತೆ ಬಡ ಜನರ ಬದುಕಿನಲ್ಲಿ ಕೊರೋನಾ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ. ಇಡೀ ದೇಶವೇ ಸಂಪೂರ್ಣ ಲಾಕ್ ಡೌನ್ ಇರುವ ಈ ಸಂದರ್ಭದಲ್ಲಿ ಜನಸಾಮಾನ್ಯರ ಹಾಗೂ …

Read More »

ದೇಶ ಗಂಡಾತರದಲ್ಲಿ ಇದೆ ವೈದ್ಯರ ಸರಕಾರಗಳ ಸೌಲಭ್ಯ ಪಡೆದು ಕೊರೊನಾದಿಂದ ಮುಕ್ತರಾಗೋಣ- ಸಚಿವ ರಮೇಶ್ ಜಾರಕಿಹೊಳಿ

ಮೂಡಲಗಿ :- ಕೊರೊನಾ ಇಡೀ ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರವ ಹಿನ್ನಲೆ ರಾಜಕೀಯ ನಾಯಕರು ಬರಿ ಭಾಷಣ ಮಾಡಿ ಹೋಗುವುದು ಅಲ್ಲ, ಯಾವುದೇ ಜಾತಿ ಪಕ್ಷ ಅಲ್ಲದೇ ವಿರೋಧ ಪಕ್ಷದ ಮುಖಂಡರು ಸಹ ಸೇರಿ ಮಾಡುವಂತ ಕೆಲಸವಾಗಿದೆ ಎಂದು ಗೋಕಾಕ ಶಾಸಕ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಅವರು ಮೂಡಲಗಿ ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾದ ಕೊರೊನಾ ವೈರಸ್ ಬಗ್ಗೆ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಪರಿಶೀಲನಾ ಸಭೆಯಲ್ಲಿ …

Read More »

ಪ್ರಧಾನಮಂತ್ರಿ ಕರೆಗೆ ವಾಣಿಜ್ಯನಗರಿಯಲ್ಲಿ ದೀಪಗಳ ಕಲರವ

ದೀಪ ಬೆಳಗಿ ಬೆಂಬಲ ಸೂಚಿಸಿದ ಪುಟ್ಟ ಕಂದಮ್ಮ ಮುಗಳಖೋಡ: ಜಗತ್ತಿನಾದ್ಯಂತ ತಲ್ಲಣ ಸೃಷ್ಟಿಸಿದ ಕೊರೋನಾ ವೈರಸ್ ಹೊಡೆದೊಡಿಸುವ ಹಿನ್ನಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿರುವ ದೀಪ ಬೆಳಗುವ ಅಭಿಯಾನಕ್ಕೆ ಮುಗಳಖೋಡ ಪಟ್ಟಣದಲ್ಲಿ ಪುಟ್ಟ ಕಂದಮ್ಮ ದೀಪ ಬೆಳಗುವ ಮೂಲಕ ಬೆಂಬಲ ಸೂಚಿಸಿದ್ದಾರೆ. ಹೌದು..ಮುಗಳಖೋಡದ ವಿವಿಧ ಸ್ಥಳಗಳಲ್ಲಿ ತಮ್ಮ ಮನೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಮುಗ್ಧ ಮನಸ್ಸಿನಿಂದ ಮೇನಬೋತ್ತಿಯನ್ನು ಬೆಳಗಿಸಿ ಜ್ಞಾನದ ದೀಪ ಬೆಳಗುವ ಮೂಲಕ ಪ್ರಧಾನಮಂತ್ರಿ ಅವರ ಕರೆಗೆ …

Read More »

You cannot copy content of this page