ಮೂಡಲಗಿ: ರಕ್ತದಾನದಿಂದಾಗಿ ಆರೋಗ್ಯ ವೃದ್ಧಿಯ ಜೊತೆಗೆ ಮಾನಸಿಕ ಸ್ಥಿತಿ ಮಿತಿಗಳು ಹತೋಟಿಯಲ್ಲಿ ಇರುತ್ತವೆ ಎಂದು ನಿವೃತ್ತ ತಾಲೂಕಾ ವೈಧ್ಯಾಧಿಕಾರಿ ಡಾ. ಆರ್.ಎಸ್ ಬೆನಚಣಮರಡಿ ಹೇಳಿದರು. ಅವರು ಪಟ್ಟಣದ ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಚಿಕ್ಕೋಡಿಯ ಮಾತೋ ಶ್ರೀ ರಕ್ತ ಬಂಡಾರ ಕೇಂದ್ರ, ಸುರಕ್ಷಾ ಪ್ಯಾರಾ ಮೆಡಿಕಲ್ ಕಾಲೇಜು, ಶ್ರೀ ಮಂಜುನಾಥ ಸೈನಿಕ ತರಭೇತಿ ಕೇಂದ್ರ, ಯುವ ಜೀವನ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಐಚ್ಛಿಕ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ …
Read More »
Sarvavani Latest Kannada News