ಅಥಣಿ: ಏಪ್ರಿಲ್ 4 ರಂದು ಅಥಣಿ ತಾಲೂಕಾ ಪತ್ರಕರ್ತರ ಸಂಘ ಇವರ ವತಿಯಿಂದ ತಾಲೂಕು ಮಟ್ಟದ ಪತ್ರಕರ್ತರ ಕಾರ್ಯಾಗಾರ ಕಾರ್ಯವನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಲಿದ್ದಾರೆ ಎಂದು ಅಥಣಿ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ಎಸ್ ಕಾಂಬಳೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ ಮುಂಬರುವ ರವಿವಾರ ಎಪ್ರಿಲ್ -4 ರಂದು ಪಟ್ಟಣದ ಸತ್ತಿ ರಸ್ತೆಯ …
Read More »
Sarvavani Latest Kannada News