ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್ಗಳಿಗೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್ಗಳ ಕಾರ್ಯಕ್ಕೆ …
Read More »
Sarvavani Latest Kannada News