ಮೂಡಲಗಿ: ಆರೋಗ್ಯಯುತ ಶರೀರವಿದ್ದಾಗ ಮಾತ್ರ ಉತ್ತಮ ಜೀವನ ನಡೆಸಲು ಸಾದ್ಯವಾಗುವದು. ಜನ ಸಾಮಾನ್ಯರಿಗೆ ಖರ್ಚು ಕಡಿಮೆ ಮಾಡುವ ಉದ್ದೇಶದಿಂದ ಸರಕಾರವು ಆರೋಗ್ಯ ಇಲಾಖೆಗೆ ನೀಡಿರುವ ಸೌಲಭ್ಯಗಳನ್ನು ಉಪಯೋಗ ಪಡೆದುಕೊಳ್ಳ ಬೇಕು ಎಂದು ಅರಭಾಂವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಪಟ್ಟಣದ ಮೇಲ್ದರ್ಜೆಗೆರಿದ ಸಮೂದಾಯ ಆರೋಗ್ಯ ಕೇಂದ್ರದಲ್ಲಿ ನೂತನ ಸೊನೋಗ್ರಾಫಿ ಯಂತ್ರವನ್ನು ಉದ್ಘಾಟಿಸಿ ಮಾತನಾಡಿದರು. ಅತ್ಯಾಧುನಿಕ ರೋಗ ಪರೀಶೋಧಕ ಯಂತ್ರದಿಂದಾಗಿ ಸ್ತ್ರೀಯರ ಪ್ರಸವ ಪೂರ್ವ ನಂತರದ ದಿನಗಳಲ್ಲಿ …
Read More »
Sarvavani Latest Kannada News