ಮೂಡಲಗಿ : ಮೇ ೧೬ರಂದು ಕಲಿಕಾ ಚೇತರಿಕೆಗೋಸ್ಕರ ಶೈಕ್ಷಣಿಕ ವರ್ಷ ಆರಂಭದಲ್ಲಿ ವಿದ್ಯಾರ್ಥಿಗಳನ್ನು ವಿನೂತನವಾಗಿ ಸ್ವಾಗತಿಸುವ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೂಡಲಗಿ ವಲಯದ ಎಲ್ಲ ಶಾಲೆಗಳು, ಶಿಕ್ಷಕರು ಸಿದ್ಧಗೊಂಡಿದ್ದಾರೆ. ತುಕ್ಕಾನಟ್ಟಿ ಶಾಲಾ ಶಿಕ್ಷಕರು ಪಾಲಕರಿಗೆ ಮಮತೆಯ ಕರೆಯೋಲೆಯೊಂದಿಗೆ ಅಂಚೆ ಪತ್ರ ಬರೆಯುವ ಮೂಲಕ ತಮ್ಮ ಮಕ್ಕಳ ದಾಖಲಾತಿ ಮಾಡುವಂತೆ ಮನವಿ ಮಾಡಿಕೊಂಡಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಬಿಜಿಒ ಅಜೀತ ಮನ್ನಿಕೇರಿ ಹೇಳಿದರು. ಪಟ್ಟಣದ ಬಿಇಒ ಕಾರ್ಯಲಯದಲ್ಲಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ …
Read More »
Sarvavani Latest Kannada News