ಶುಕ್ರವಾರ , ಏಪ್ರಿಲ್ 26 2024
kn
Breaking News

Daily Archives: ಜುಲೈ 4, 2022

ಬಾಲಶೇಖರ ಬಂದಿಗೆ ಅಂತರಾಷ್ಟ್ರೀಯ ಲಯನ್ಸ್ ಪ್ರಶಸ್ತಿ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಅವರು ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರ ಪ್ರಶಂಸನಾ ಪ್ರಶಸ್ತಿ ಪಡೆದುಕೊಂಡಿದ್ದಾರೆ. ೨೦೨೧-೨೨ನೇ ಸಾಲಿನಲ್ಲಿ ಪರಿಸರ ಕಾಳಜಿ, ನೇತ್ರ, ದಂತ, ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ (ಬಿಪಿ) ಹಲವಾರು ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸಂಘಟನೆ, ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಪಾಕ್ಷಿಕ ಅನ್ನದಾಸೋಹ, ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪಶು ಆರೋಗ್ಯ ಉಚಿತ ತಪಾಸಣೆ ಶಿಬಿರಗಳ ಸಂಘಟನೆ, ಸ್ವಚ್ಛತಾ ಅಭಿಯಾನ, …

Read More »

ಪ್ರವೇಶಾತಿ ಶುಲ್ಕ ಹೆಚ್ಚಳ ಖಂಡಿಸಿ ಹಾಗೂ ಕಡಿಮೆಗೊಳಿಸುವಂತೆ ದಲಿತ ಸಂಘರ್ಷ ಸಮಿತಿಯಿಂದ ಮನವಿ

ಮೂಡಲಗಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರವೇಶಾತಿ ಶುಲ್ಕ ಹೆಚ್ಚಳ ಕ್ರಮ ಖಂಡಿಸಿ, ಹಾಗೂ ಶೀಘ್ರ ಶುಲ್ಕ ಕಡಿಮೆಗೊಳಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಮೇಶ ಸಣ್ಣಕ್ಕಿ ನೇತೃತ್ವದಲ್ಲಿ ತಹಸೀಲ್ದಾರ ಡಿ ಜಿ ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಸೋಮವಾರ ಮನವಿ ಸಲ್ಲಿಸಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪ್ರಸಕ್ತ ಸಾಲಿನಲ್ಲಿ ಪದವಿ ಪ್ರವೇಶಾತಿಯ ಶುಲ್ಕವನ್ನು ಏಕಾಏಕಿ ಕಳೆದ ವರ್ಷಕ್ಕಿಂತ ಈ ವರ್ಷಕ್ಕೆ ಪ್ರವೇಶಾತಿ ಶುಲ್ಕವನ್ನು ಹೆಚ್ಚಿಸಿದ್ದು ವಿದ್ಯಾರ್ಥಿಗಳಿಗೆ …

Read More »

You cannot copy content of this page