ಮೂಡಲಗಿ: ಪಟ್ಟಣ ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು ಜುಲೈ ೧೦ ರಂದು ಆಚರಿಸುವ ಬಕ್ರೀದ ಹಬ್ಬವನ್ನು ಶಾಂತಿ ಸೌಹಾರ್ದತೆಯಿಂದ ಶಾಂತಿಯುತವಾಗಿ ಆಚರಿಸಬೇಕು ಎಂದು ತಹಸೀಲ್ದಾರ ಡಿ ಜಿ ಮಹಾತ ಹೇಳಿದರು. ಗುರುವಾರ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಬಕ್ರೀದ ಹಬ್ಬದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿಯಂತೆ ಹಬ್ಬ ಆಚರಣೆ ಹಾಗೂ ಕಾನೂನು ಪಾಲನೆ ಎಲ್ಲರ ಹೊಣೆಯಾಗಿದ್ದು ಪರಸ್ಪರರು ಸಹೋದರತೆಯಿಂದ ಬಕ್ರೀದ ಆಚರಿಸಬೇಂದು ಹೇಳಿದರು. ಸಿಪಿಐ ಶ್ರೀಶೈಲ್ ಬ್ಯಾಕೂಡ …
Read More »Daily Archives: ಜುಲೈ 7, 2022
ಲಯನ್ಸ್ ಮೂಡಲಗಿ ಪರಿವಾರದ ಅಧ್ಯಕ್ಷರಾಗಿ ಡಾ. ಎಸ್.ಎಸ್. ಪಾಟೀಲ
ಮೂಡಲಗಿ: ೨೦೨೨-೨೩ನೇ ಸಾಲಿಗೆ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷರಾಗಿ ಡಾ. ಸಿದ್ದನಗೌಡ ಎಸ್. ಪಾಟೀಲ, ಕಾರ್ಯದರ್ಶಿಯಾಗಿ ಸಂಗಮೇಶ ಕೌಜಲಗಿ, ಖಜಾಂಚಿಯಾಗಿ ಶಿವಬೋಧ ಯರಜರವಿ ಅವರು ಆಯ್ಕೆಯಾಗಿರುವರು. ಪದಗ್ರಹಣ: ಇದೇ ಜೂ. ೯ರಂದು ಸಂಜೆ ೬.೩೦ಕ್ಕೆ ಬಸವೇಶ್ವರ ನಗರದ ಪೂರ್ಣಪ್ರಜ್ಞಾ ಶಾಲಾ ಆವರಣದಲ್ಲಿ ಜರುಗಲಿರುವ ೨೦೨೨-೨೩ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಹಾರೂಗೇರಿಯ ಶರಣ ವಿಚಾರ ವಾಹಿನಿ ವೇದಿಕೆ ಅಧ್ಯಕ್ಷ ಶರಣ ಆಯ್.ಆರ್. ಮಠಪತಿ ಭಾಗವಹಿಸುವರು. …
Read More »ಪ್ರತಿಭಾ ಪುರಸ್ಕಾರಕ್ಕೆ ಸರಕಾರಿ ನೌಕರರ ಸಂಘದಿoದ ಮನವಿ
ಮೂಡಲಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿoದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರಿಕ್ಷೆಯಲ್ಲಿ ಶೇ ೯೦ಕ್ಕೂ ಹೆಚ್ಚು ಅಂಕಗಳಿಸಿರುವ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಮೂಡಲಗಿ ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ ಹಂಜಾಗೋಳ ತಿಳಿಸಿದ್ದಾರೆ. ಆನಲೈನ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಕ್ಕಳ ತಂದೆ ಅಥವಾ ತಾಯಿ ಕಡ್ಡಾಯವಾಗಿ ಸರ್ಕಾರಿ ನೌಕರಾಗಿರಬೇಕು ಹಾಗೂ ಅರ್ಜಿಯ ಜೊತೆಗೆ ಸೇವಾ ದೃಡಿಕರಣ ಪ್ರಮಾಣ …
Read More »ಉಪನಿರ್ದೇಶಕರ ಕಚೇರಿಯ ಮುಂದೆ ಸಾಂಕೇತಿಕ ಧರಣಿ:ಬೀರಪ್ಪ ಅಂಡಗಿ
ಕೊಪ್ಪಳ: ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಮುಂದೆ ಜು.೮ ರ ಶುಕ್ರವಾರ ಬೆಳಗ್ಗೆ ೧೧ ಗಂಟೆಗೆ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಸಾಂಕೇತಿಕ ಧರಣಿ ನಡೆಸಲಿದ್ದಾರೆ. ತಮ್ಮ ಮೇಲಿನ ದೂರಿಗೆ ಸಂಬoಧಿಸಿದoತೆ ಸ್ಪಷ್ಟವಾದ ಲಿಖಿತ ಉತ್ತರವನ್ನು ನೀಡಲು ವಿಳಂಭ ನೀತಿಯನ್ನು ಅನುಸರಿಸುವುದರ ಜೊತೆಗೆ ೪ ತಿಂಗಳ ನಂತರ ಪುನ: ದುರುದ್ದೇಶದಿಂದ ವರದಿಯಲ್ಲಿ ಸ್ಪಷ್ಟವಾದ ಅಭಿಪ್ರಾಯವಿಲ್ಲ ಎಂಬ ಪತ್ರವನ್ನು ಮಾಡುವುದು ಹಾಗೂ ನಿಯಮ ಮೀರಿ ವಿಚಾರಣಾಧಿಕಾರಿಗಳಿಗೆ ಹಾಗೂ …
Read More »ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಹಾಮಂಡಳಕ್ಕೆ ಅವಿರೋಧ ಆಯ್ಕೆ
ಗೋಕಾಕ : ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ ಮಹಾಮಂಡಳದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊoದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ …
Read More »