ಭಾನುವಾರ , ಏಪ್ರಿಲ್ 28 2024
kn
Breaking News

Daily Archives: ಜುಲೈ 8, 2022

ಅರಭಾವಿ ಕ್ಷೇತ್ರದ ಎಲ್ಲ ಕುಟುಂಬಗಳಿಗೂ ಕೋವಿಡ್-೧೯ ಸಮಯದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಆಹಾರ ಧಾನ್ಯಗಳ ಕಿಟ್ ವಿತರಣೆಗೆ ಶ್ಲಾಘನೆ :ಲಕ್ಷ್ಮಣ ತಪಸಿ

ಗೋಕಾಕ : ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಆಡಳಿತವೇ ಕಾರಣ. ಹೀಗಾಗಿ ಮೋದಿ ಅವರು ವಿಶ್ವಮಾನ್ಯ ನಾಯಕರು ಎಂದು ಬಿಜೆಪಿ ರಾಷ್ಟಿçÃಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷö್ಮಣ ತಪಸಿ ಹೇಳಿದರು. ಇಲ್ಲಿಯ ಎನ್‌ಎಸ್‌ಎಫ್ ದಲ್ಲಿ ಅರಭಾವಿ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರೀಯ ಯೋಜನೆಗಳನ್ನು ಜನರ ಬಳಿ ಮುಂದಿಡುವoತೆ ಕಾರ್ಯಕರ್ತರಿಗೆ …

Read More »

ಭವಿಷ್ಯತ್ತಿನ ಕ್ರೀಡಾಪಟುಗಳ ಜೀವನ ರೂಪಿಸುವಲ್ಲಿ ನಿರ್ಣಾಯಕರು ಮಹತ್ತರ ಪಾತ್ರವಹಿಸಬೇಕು : ಬಿಇಒ ಮನ್ನಿಕೇರಿ

ಮೂಡಲಗಿ: ಪ್ರಾಮಾಣಿಕವಾಗಿ ಪಾರದರ್ಶಕತೆಯಿಂದ ನಿರ್ಣಾಯಕರು ನಿರ್ಣಯ ಕೈಗೊಳ್ಳುವ ಮೂಲಕ ಭವಿಷ್ಯತ್ತಿನ ಕ್ರೀಡಾಪಟುಗಳ ಜೀವನ ರೂಪಿಸುವಲ್ಲಿ ಮಹತ್ತರ ಪಾತ್ರವಹಿಸಬೇಕು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜರುಗಿದ ಸಮೂಹ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಮಾನಸಿಕವಾಗಿ ಸದೃಢರಾಗಬೇಕಾದರೆ ಶಾರೀರಿಕ ಸದೃಢತೆ ಅವಶ್ಯಕವಾಗಿದೆ. ಕ್ರೀಡೆಗಳು ಹಾಗೂ ದೈನಂದಿನ ದೈಹಿಕ ಕಸರತ್ತುಗಳಿಂದಾಗಿ ಸದೃಢ ಕಾಯದಂತಹ ಶರೀರ ನಮ್ಮದಾಗುತ್ತದೆ. ಕ್ರೀಡೆಗಳಲ್ಲಿ ಸೋಲು ಗೆಲವು ಸಹಜ, ಇವುಗಳನ್ನು ಸಮರ್ಪಕವಾಗಿ …

Read More »

ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಮೂಡಲಗಿ ಘಟಕದ ಅಧ್ಯಕ್ಷರಾಗಿ ರವಿಚಂದ್ರ ಹೊಸಟ್ಟಿ ಆಯ್ಕೆ

ಮೂಡಲಗಿ: ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಮೂಡಲಗಿ ಘಟಕದ ೨೦೨೨-೨೭ ನೇ ಸಾಲಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಅವಿರೋಧವಾಗಿ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವಿ.ಟಿ ಯರಗಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದಾಧಿಕಾರಿಗಳ ವಿವರ: ರವಿಚಂದ್ರ ಹೊಸಟ್ಟಿ ( ಅಧ್ಯಕ್ಷರು), ಪರಸಪ್ಪ ಕುಲಕರ್ಣಿ (ಕಾರ್ಯದರ್ಶಿ), ಶ್ರೀಕಾಂತ ನ್ಯಾಮಗೌಡ(ರಾಜ್ಯ ಪರಿಷತ್ ಸದಸ್ಯರು), ಗುರವ್ವ ನರಗುಂದ (ಖಜಾಂಚಿ), ನಿರ್ದೇಶಕರುಗಳಾಗಿ ಉಮೇಶ ನುಗ್ಗಾನಟ್ಟಿ, ಶಿವಲಿಂಗ ಪೂಜೇರಿ, ಲತೀಪಸಾಬ ಕೊಕಟನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾಗಿರುವ …

Read More »

You cannot copy content of this page