ಭಾನುವಾರ , ಏಪ್ರಿಲ್ 28 2024
kn
Breaking News

Daily Archives: ಜುಲೈ 9, 2022

ಕಾಯಕ, ಕರ್ತವ್ಯ ಮತ್ತು ಕೆಲಸದಲ್ಲಿ ಮನುಷ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರೆ ಸುಖಮಯ ಜೀವನ ನಡೆಸಲು ಸಾಧ್ಯ : ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ

ಮೂಡಲಗಿ: ಕಾಯಕ, ಕರ್ತವ್ಯ ಮತ್ತು ಕೆಲಸದಲ್ಲಿ ಮನುಷ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರೆ ಸುಖಮಯ ಜೀವನ ನಡೆಸಲು ಸಾಧ್ಯ, ಝಂಡೆಕುರಬರ ಸಮಾಜದವರು ಧರ್ಮ ಮತ್ತು ಒಳ್ಳೇಯ ಕಾರ್ಯ ಮಾಡುತ್ತಿರುವದರಿಂದ ಯಾರಿಗೂ ಕೊರೋನಾ ಬಂದಿಲ್ಲ, ಎಲ್ಲರೂ ವೆಂಕಟೇಶ್ವರರ ನಾಮಸ್ಮರಣೆಯಿಂದ ಸುಖಮಯ ಜೀವನ ಸಾಗಿಸುತ್ತಿರುವುದು ಸಂತೋಷದ ಸಂಗತಿ ಎಂದು ಮುಕ್ತಿ ಮಠದ ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ವೆಂಕಟೇಶ್ವರ ನಗರದಲ್ಲಿ ವೆಂಕಟೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ ಕಾರ್ಯಕ್ರಮದ ಸಮಾರಂಭದಲ್ಲಿ ಭಾಗವಹಿಸಿ …

Read More »

ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ:ಬೀರಪ್ಪ ಅಂಡಗಿ

ಕೊಪ್ಪಳ: ಪ್ರತಿಯೊಬ್ಬ ವ್ಯಕ್ತಿಯು ಕೂಡಾ ತನಗೆ ವಹಿಸಿರುವ ಹುದ್ದೆಗೆ ಅನುಸಾರವಾಗಿ ಕೆಲಸ ನಿರ್ವಹಿಸಬೇಕಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹೇಳಿದರು. ಅವರು ನಗರದ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿಗೆ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕವಾದ ಶ್ರೀನಿವಾಸ ಚಿತ್ರಗಾರ ಅವರಿಗೆ ಶಾಲೆಯ ವತಿಯಿಂದ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯಅಥಿಗಳಾಗಿ ಆಗಮಿಸಿ ಮಾತನಾಡುತ್ತಾ,ಪ್ರತಿಯೊಬ್ಬರು ತಮಗೆ ವಹಿಸಲಾದ ಹುದ್ದೆಗೆ ಅನುಗುಣವಾಗಿ ಕೆಲಸ ಮಾಡಿದಾಗ ಮಾತ್ರ …

Read More »

ರಾಜ್ಯದಾದ್ಯಂತ ಜಿ.ವಿ.ಪಿ ನೌಕರರು ಸೇರಿ ಉಗ್ರವಾದ ಪ್ರತಿಭಟನೆ : ಭೀಮಪ್ಪ ಗಡಾಡ

ಮೂಡಲಗಿ: ಕರ್ನಾಟಕ ಸರ್ಕಾರದ ಒಡೆತನಕ್ಕೆ ಸೇರಿರುವ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವಿದ್ಯುತ್ ಪ್ರತಿನಿಧಿಗಳಾಗಿ ಕಳೆದ 18 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಿ.ವಿ.ಪಿ ನೌಕರರಿಗೆ ಮುಂಬರುವ ಅಧಿವೇಶದ ಒಳಗಾಗಿ ಮೀಟರ್ ರೀಡರ್ (ಎಮ್.ಆರ್) ನೇಮಕ ಮಾಡದಿದ್ದಲ್ಲಿ ವಿಧಾಸೌದದ ಮುಂದೆ ರಾಜ್ಯದಾದ್ಯಂತ ಜಿ.ವಿ.ಪಿ ನೌಕರರು ಸೇರಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದೆಂದು ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾಡ ಹೇಳಿದರು. ಶನಿವಾರದಂದು ಪಟ್ಟಣದ ಸಮರ್ಥ ಶಾಲಾ ಸಭಾಂಗಣದಲ್ಲಿ ಗ್ರಾಮ ವಿದ್ಯುತ್ …

Read More »

ಮಕ್ಕಳ ಕಲಿಕೆಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು : ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ಇಲಾಖೆಯ, ಮಾರ್ಗದರ್ಶಕರ, ಸಂಪನ್ಮೂಲ ವ್ಯಕ್ತಿಗಳ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯವಾಗುವ ಶಿಕ್ಷಣಕ್ಕೆ ಉಪಯುಕ್ತ ಸಂಪನ್ಮೂಲಗಳನ್ನು ಬಳಸಿಕೊಂಡು ಮಕ್ಕಳ ಕಲಿಕೆಗೆ ಯಾವುದೇ ರೀತಿಯಾಗಿ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಶನಿವಾರ ಮೇಘಾ ಪ್ರಾಥಮಿಕ ಪ್ರೌಢ ಶಾಲೆಯಲ್ಲಿ ಜರುಗಿದ ಮೂಡಲಗಿ, ಶಿವಾಪೂರ(ಹ), ಹಳ್ಳೂರ, ನಾಗನೂರ, ಕಲ್ಲೋಳ್ಳಿ ಸಮೂಹ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಭೆಯಲ್ಲಿ ಮಾತನಾಡಿದರು. ಮಳೆಗಾಲ …

Read More »

You cannot copy content of this page