ಭಾನುವಾರ , ಏಪ್ರಿಲ್ 28 2024
kn
Breaking News

Daily Archives: ಜುಲೈ 10, 2022

ಪಾಡುರಂಗ ವಿಠ್ಠಲನ ಭಕ್ತನಾಗಿ ಶ್ರೀನಿವಾಸ್ ಗೊಡ್ಯಾಗೋಳ

ಮೂಡಲಗಿ: ಆಷಾಡ ಏಕಾದಶಿ ಪ್ರಯುಕ್ತ ಪತ್ರಕರ್ತ ಸುಭಾಸ ಗೊಡ್ಯಾಗೋಳ ಅವರ ಸುಪುತ್ರ ಶ್ರೀನಿವಾಸ್ ಗೊಡ್ಯಾಗೋಳ ಪಾಡುರಂಗ ವಿಠ್ಠಲನ ಭಕ್ತನಾಗಿ ಗಮನ ಸೆಳೆದು ಪಂಡರಿನಾಥನ ಕೃಪೆ ಪಡೆದು ಪ್ರಶಂಸೆಗೆ ಪಾತ್ರನಾಗಿದ್ದಾನೆ.

Read More »

ಶೈಕ್ಷಣಿಕ ಕಾರ್ಯಚಟುವಟಿಕೆಗಳು ಸುಗಮವಾಗಿ ಸಾಗುವಲ್ಲಿ ಸಮಯಕ್ಕೆ ಸರಿಯಾಗಿ ವಾಹನಗಳ ಲಭ್ಯತೆ ಅತ್ಯಾವಶ್ಯಕವಾಗಿದೆ : ಬಿಇಓ ಅಜಿತ್ ಮನ್ನಿಕೇರಿ

ಮೂಡಲಗಿ : ಶೈಕ್ಷಣಿಕ ಕಾರ್ಯಚಟುವಟಿಕೆಗಳು ಸುಗಮವಾಗಿ ಸಾಗುವಲ್ಲಿ ಸಮಯಕ್ಕೆ ಸರಿಯಾಗಿ ವಾಹನಗಳ ಲಭ್ಯತೆ ಅತ್ಯಾವಶ್ಯಕವಾಗಿದೆ. ಖಾಸಗಿ ಶಾಲೆಗಳ ವಾಹನ ಸೌಕರ್ಯಗಳು ಸುಲಭ ಹಾಗೂ ಸರಕ್ಷೀತವಾಗಿದ್ದರೆ ಪಾಲಕರಿಗೆ ಹಾಗೂ ಕಲಿಕೆಯಲ್ಲಿ ಶಿಕ್ಷಕರಿಗೆ ಅನುಕೂಲವಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ರವಿವಾರ ಪಟ್ಟಣದ ಆರ್.ಡಿ. ಪದವಿ ಪೂರ್ವ ಕಾಲೇಜಿನಲ್ಲಿ ಬಿಇಒ ಕಾರ್ಯಾಲಯದಿಂದ ಆಯೋಜಿಸಿದ್ದ ತಾಲೂಕಾ ಮಟ್ಟದ ಖಾಸಗಿ ಶಾಲಾ ವಾಹನ ಚಾಲಕರ ಮತ್ತು ನಿರ್ವಾಹಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ವಾಹನ …

Read More »

You cannot copy content of this page