ಭಾನುವಾರ , ಏಪ್ರಿಲ್ 28 2024
kn
Breaking News

Daily Archives: ಜುಲೈ 12, 2022

ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಸೊಸೈಟಿಗೆ ಚಂದ್ರಶೇಖರ ಗಾಣಿಗೇರ ಅಧ್ಯಕ್ಷರಾಗಿ ಆಯ್ಕೆ

ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ. ಆಪ್ ಕ್ರೆಡಿಟ್ ಸೊಸೈಗೆ ಉಳಿದ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ಅದೃಶಪ್ಪ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಯಾಗಿರುವರು. ಬೈಲಹೊಂಗಲ ಉಪವಿಭಾಗದ ಎಆರ್‌ಸಿಎಸ್ ಶಾಹೀನ್ ಅಖ್ತರ್ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿವರ್ಹಹಿಸಿ ಚಂದ್ರಶೇಖರ ಗಾಣಿಗೇರ ಅವರ ಆಯ್ಕೆಯನ್ನು ಘೋಷಣೆ ಮಾಡಿರುವರು. ಸೊಸೈಟಿಯ ನಿರ್ದೇಶಕರಾದ ಕಲ್ಲಪ್ಪ ಕಮತಿ, ಮುರಿಗೆಪ್ಪ ಪಾಟೀಲ, ಮಾರುತಿ ದೇವನಗಳ, ರುದ್ರಪ್ಪ ಹಟ್ಟಿ, ಡಾ. ಬಸವರಾಜ ಮದಬಾವಿ, ಗಿರಿಜಾ …

Read More »

ಪ್ರವಾಹ ಭೀತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಿ : ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರಸಕ್ತ ಸನ್ನಿವೇಶದಲ್ಲಿ ಪ್ರವಾಹ ಭೀತಿ ಇಲ್ಲದಿದ್ದರೂ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸಂಜೆ ಜರುಗಿದ ಗೋಕಾಕ ಮತ್ತು ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, …

Read More »

You cannot copy content of this page