ಭಾನುವಾರ , ಏಪ್ರಿಲ್ 28 2024
kn
Breaking News

Daily Archives: ಜುಲೈ 20, 2022

“ ಶಿಕ್ಷಣ ಸಾರಥಿ ಪ್ರಶಸ್ತಿ” ಗೆ ಸಮೀರಹ್ಮದ ದಬಾಡಿ ಆಯ್ಕೆ

ಮೂಡಲಗಿ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ (ರಿ) ಮೈಸೂರ ಇವರು ರಾಜ್ಯ ಮಟ್ಟದ ಉತ್ತಮ ಸಮೂಹ ಸಂಪನ್ಮೂಲ ವ್ಯಕ್ತಿಗಳಿಗೆ ನೀಡುವ “ ಶಿಕ್ಷಣ ಸಾರಥಿ ಪ್ರಶಸ್ತಿ” ಗೆ ಮೂಡಲಗಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸಮೀರಹ್ಮದ ದಬಾಡಿ ಆಯ್ಕೆಯಾಗಿದ್ದಾರೆ. ಜು. ೨೪ ರಂದು ತುಮಕೂರಲ್ಲಿ ಜರುಗುವ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಶೈಕ್ಷಣಿಕ ಕಾರ್ಯಚಟುವಟಿಕೆಗಳು ಯಶಸ್ವಿಯಾಗಿ ಸಾಗುವ …

Read More »

ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಿದೆ: ಬೀರಪ್ಪ ಅಂಡಗಿ

ಕೊಪ್ಪಳ: ಕ್ರೀಡೆಯು ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅಂಗವಾಗಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು. ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕೊಪ್ಪಳ ಪೂರ್ವ ಹಾಗೂ ಗಿಣಿಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ,ಕ್ರೀಡೆ ಎನ್ನುವುದು ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ.ಪ್ರತಿಯೊಬ್ಬರು ಕೂಡಾ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಡವಾಗಿರಬೇಕಾದರೆ ಕ್ರೀಡೆಯ ಅಗತ್ಯವಿದೆ.ಕ್ರೀಡಾಕೂಟಗಳು ಮಕ್ಕಳಲ್ಲಿ ಇರುವ ವಿವಿಧ ಕ್ರೀಡೆಗಳ ಆಸಕ್ತಿಯನ್ನು ಗುರುತಿಸಲು ಸಹಾಯಕವಾಗುತ್ತದೆ.ಮಕ್ಕಳು ಪ್ರತಿದಿನ ತಮ್ಮ …

Read More »

You cannot copy content of this page