ಭಾನುವಾರ , ಏಪ್ರಿಲ್ 28 2024
kn
Breaking News

Daily Archives: ಜುಲೈ 21, 2022

ಕ್ರೀಡೆಗಳನ್ನು ಸವಾಲಾಗಿ ಪರಿಗಣಿಸದೆ ಉತ್ಸಾಹದಿಂದ ಭಾಗವಹಿಸಿ : ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಸಾಧನೆ ಎನ್ನುವದು ಸಾಧಕನ ಸ್ವತ್ತಾಗಿದೆ. ಯಾವುದೇ ಕ್ಷೇತ್ರವಾಗಿರಲಿ ನಿರಂತರ ಮಾರ್ಗದರ್ಶನ ಸತತ ಪ್ರಯತ್ನ ಪಟ್ಟಾಗ ಮಾತ್ರ ಸಾಧಕರಾಗಿ ಉತ್ತುಂಗಕ್ಕೇರಬಹುದು. ಕ್ರೀಡಾ ಕ್ಷೇತ್ರದಲ್ಲಿಯೂ ವಿದ್ಯಾರ್ಥಿ ದಿಸೆಯಿಂದಲೆ ಕ್ರೀಡೆಗಳನ್ನು ಸವಾಲಾಗಿ ಪರಿಗಣಿಸದೆ ಉತ್ಸಾಹದಿಂದ ಭಾಗವಹಿಸುವಿಕೆ ಮೂಲಕ ದೈಹಿಕವಾಗಿ ಸದೃಢರಾಗುವ ಮೂಲಕ ಮಾನಸಿಕ ಸದೃಢತೆ ಸಾಧಿಸಬೇಕು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಗುರುವಾರ ಪಟ್ಟಣದಲ್ಲಿಯ ಸರಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಜರುಗಿದ ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ …

Read More »

ರಾಜ್ಯಸಭಾ ಸದಸ್ಯರಾಗಿ ಡಾ. ವಿರೇಂದ್ರ ಹೆಗ್ಗಡೆ ಪ್ರಮಾಣ ವಚನ ಸ್ವೀಕಾರ: ಸಂಸದ ಈರಣ್ಣ ಕಡಾಡಿ ಅಭಿನಂದನೆ

ಮೂಡಲಗಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿ, ಗ್ರಾಮೀಣಾಭಿವೃದ್ಧಿಯ ಹರಿಕಾರ ಪಧ್ಮ ವಿಭೂಷಣ ಡಾ. ಡಿ. ವಿರೇಂದ್ರ ಹೆಗ್ಗಡೆಯವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಂಸತ ಭವನದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಶ್ರದ್ದಾಪೂರ್ವಕ ಅಭಿನಂದನೆಗಳನ್ನು ತಿಳಿಸಿದರು. ಗುರುವಾರ ಜು.೨೧ ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಹೆಗ್ಗಡೆಯವರು ತಮ್ಮ ೨೦ ನೇ ವಯಸ್ಸಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ೨೧ ನೇ …

Read More »

You cannot copy content of this page