ಭಾನುವಾರ , ಏಪ್ರಿಲ್ 28 2024
kn
Breaking News

Daily Archives: ಜುಲೈ 23, 2022

ಹನುಮಂತಪ್ಪ ಕುರಿಗೆ ಶಿಕ್ಷಣ ಸಾರಥಿ ರಾಜ್ಯ ಮಟ್ಟದ ಪ್ರಶಸ್ತಿ

ಕೊಪ್ಪಳ: ಬಹದ್ದೂರಬಂಡಿ ಕ್ಲಸ್ಟರನ ಸಿ.ಆರ್.ಪಿ.ಹನುಮಂತಪ್ಪ ಕುರಿ ಅವರಿಗೆ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ವತಿಯಿಂದ ನೀಡಲಾಗುವ ಶಿಕ್ಷಣ ಸಾರಥಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹನುಮಂತಪ್ಪ ಕುರಿ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷವಾಗಿ ಶಾಲೆ ಬಿಟ್ಟ ಮಕ್ಕಳನ್ನು ಪುನ: ಶಾಲೆಗೆ ಸೇರಿಸುವ,ಕರೋನಾ ಜಾಗೃತಿ,ಮತದಾನ ಜಾಗೃತಿ ಕುರಿತಂತೆ ಸ್ವತ ಸಾಹಿತ್ಯವನ್ನು ರಚನೆ ಮಾಡುವುದರ ಜೊತೆಗೆ ತಾನೇ ಹಾಡುವುದರ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡುವುದನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ಶಿಕ್ಷಣ …

Read More »

You cannot copy content of this page