ಭಾನುವಾರ , ಏಪ್ರಿಲ್ 28 2024
kn
Breaking News

Daily Archives: ಜುಲೈ 30, 2022

ರೈತರ ನೀರಿನ ಸಮಸ್ಯೆ ನೀಗಿಸಲು ಶಾಶ್ವತ ಪರಿಹಾರ: ಶಾಸಕ ಪಿ.ರಾಜೀವ್

ಹಳ್ಳೂರ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವಿಭಾಗದ ವತಿಯಿಂದ ಮರಾಕುಡಿ ಗ್ರಾಮದ ಹಳ್ಳಕ್ಕೆ ಸರಣಿ ಚೆಕ್ ಡ್ಯಾಮ್ ನಿರ್ಮಿಸುವುದು ಹಾಗೂ ಏತ ನೀರಾವರಿ ಯೋಜನೆ ಮೂಲಕ ಚೆಕ್ ಡ್ಯಾಂ ತುಂಬಿಸುವ ಕಾಮಗಾರಿಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕುಡಚಿ ಶಾಸಕ ಪಿ.ರಾಜೀವ್ ಶಂಕು ಸ್ಥಾಪನೆ ನೇರವೇರಿಸಿದರು. ಮರಾಕುಡಿ ಗ್ರಾಮದಲ್ಲಿ ಶನಿವಾರರಂದು ನಡೆದ ಬ್ರಿಜ್ ಕಮ್ ಬ್ಯಾರೇಜ್ ಹಾಗೂ ಚೆಕ್ಕ ಡ್ಯಾಮ್ ಕಾಮಗಾರಿಗಳ ಶಂಕು ಸ್ಥಾಪನಾ ಸಮಾರಂಭದ …

Read More »

You cannot copy content of this page