ಗುರುವಾರ , ಏಪ್ರಿಲ್ 25 2024
kn
Breaking News

Daily Archives: ಆಗಷ್ಟ್ 5, 2022

ತಳಮಟ್ಟದಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅಗತ್ಯ ಸಹಕಾರ ಸಹಾಯ ನೀಡಿದಾಗ ಮಾತ್ರ ನಿವೃತ್ತಿ ಸಂದರ್ಭದಲ್ಲಿ ಸನ್ಮಾನಗಳಿಸಲು ಸಾಧ್ಯವಾಗುವದು : ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಸರಕಾರಿ ನೌಕರರು ಶೃದ್ಧಾಭಕ್ತಿಯಿಂದ ಸಾರ್ವಜನಿಕ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿದಾಗ ಮಾತ್ರ ಜನ ಮನ್ನಣೆ ದೊರೆಯುತ್ತದೆ. ತಳಮಟ್ಟದಲ್ಲಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಅಗತ್ಯ ಸಹಕಾರ ಸಹಾಯ ನೀಡಿದಾಗ ಮಾತ್ರ ನಿವೃತ್ತಿ ಸಂದರ್ಭದಲ್ಲಿ ಸನ್ಮಾನಗಳಿಸಲು ಸಾಧ್ಯವಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಸಮೀಪದ ಕುಲಗೋಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ನಿವೃತ್ತರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸುಧೀರ್ಘ ಸೇವಾವಧಿಯಲ್ಲಿ ಅನೇಕ ಕಡೆ ಕಾರ್ಯನಿರ್ವಹಿಸುವ ಮಹತ್ತರವಾದ ಕಾರ್ಯವು …

Read More »

You cannot copy content of this page