ಶನಿವಾರ , ಏಪ್ರಿಲ್ 27 2024
kn
Breaking News

Daily Archives: ಆಗಷ್ಟ್ 12, 2022

ಹರ್ ಘರ್ ತಿರಂಗಾ ಕಾರ್ಯಕ್ರಮ ಯಶಸ್ವಿಗೊಳಿಸಿ: ರಾಜಶೇಖರ ಆಡೂರು

ಕೊಪ್ಪಳ: ೭೫ ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ನಗರಸಭೆಯ ಸದಸ್ಯರಾದ ರಾಜಶೇಖರ ಆಡೂರು ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಹಮ್ಮಿಕೊಂಡಿದ್ದ ಧ್ವಜ‌ ವಿತರಣಾ ಕಾರ್ಯಕ್ರಮದಲ್ಲಿ ಧ್ವಜ ವಿತರಣೆ ಮಾಡುವುದರ ಮೂಲಕ ಚಾಲನೆ ನೀಡಿ ಮಾತನಾಡುತ್ತಾ,ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ೭೫ ವರ್ಷ ಕಳೆದಿದೆ ಈ ಸಮಯದಲ್ಲಿ ಸಮಾಜದಲ್ಲಿ ಇರುವ ಪ್ರತಿ ನಾಗರಿಕನಿಗೂ ಕೂಡಾ ದೇಶದ ಮೇಲೆ ಅಭಿಮಾನ ಮೂಡುವ ನಿಟ್ಟಿನಲ್ಲಿ …

Read More »

You cannot copy content of this page