ಮೂಡಲಗಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಜೊತೆಗೆ ಸರ್ಕಾರಿ ಶಾಲೆಗಳು ಅಭಿವೃದ್ದಿ ಹೊಂದಲು ದಾನಿಗಳ ನೆರವು ಅತ್ಯವಶ್ಯವಾಗಿದೆ ಎಂದು ಯುವ ಮುಖಂಡ ಇಜಾಜ ಆಹ್ಮದ ಕೊಟ್ಟಲಗಿ ಹೇಳಿದರು. ಇಲ್ಲಿನ ಸರ್ಕಾರಿ ಉರ್ದು ಫ್ರೌಡ ಶಾಲೆಯಲ್ಲಿ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ನೋಟಬುಕ್ ಮತ್ತು ಪೆನ್ನು ವಿತರಿಸಿ ಮಾತನಾಡಿದ ಅವರು, ಇದೀಗ ನಮ್ಮ ಸ್ನೇಹಿತ ಬಳಗದೊಂದಿಗೆ ಪಟ್ಟಣದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆ,ಕನ್ನಡ ಗಂಡು ಮಕ್ಕಳ ಶಾಲೆ,ಹೆಣ್ಣು ಮಕ್ಕಳ …
Read More »
Sarvavani Latest Kannada News