ಮೂಡಲಗಿ: ಸ್ವಾಮೀಜಿಗಳು ತಮ್ಮ ಪ್ರವಚನದ ಮೂಲಕ ಜನತೆಗೆ ಮುಕ್ತಿ ಮಾರ್ಗ ತೋರುವ ಸನ್ಮಾರ್ಗ, ಸನ್ನಡತೆಗಳನ್ನು ಅನುಸರಿಸಿದರೆ ನೆಮ್ಮದಿಯ ಜೀವನ ಪ್ರಾಪ್ತವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಾಲೂಕಾ ಘಟಕದ ಉಪಾಧ್ಯಕ್ಷ ಶಿವಾನಂದ ಮರಾಠೆ ಹೇಳಿದರು. ಸಮೀಪದ ಗುರ್ಲಾಪೂರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಟ್ರಸ್ಟ್ ಸಂಘಟಕರು ಹಮ್ಮಿಕೊಂಡ ಇಟ್ನಾಳದ ಶ್ರೀ ಶಿದ್ದೇಶ್ವರ ಸ್ವಾಮಿಗಳು ನೀಡುತ್ತಿರುವ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ವೇಳೆಯಲ್ಲಿ ನೂತನವಾಗಿ ಆಯ್ಕೆಯಾದ …
Read More »
Sarvavani Latest Kannada News