ಬುಧವಾರ , ಏಪ್ರಿಲ್ 24 2024
kn
Breaking News

Daily Archives: ಆಗಷ್ಟ್ 29, 2022

ಒಳ್ಳೆಯ ಕಾರ್ಯ ಮಾಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಎಲ್ಲರೂ ಗೌರವಿಸೋಣ : ಹನಮಂತ ಗುಡ್ಲಮನಿ

ಮೂಡಲಗಿ : ಕಳೆದೊಂದು ವಾರದಿಂದ ಸಾರ್ವಜನಿಕರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಮೂಡಲಗಿ ಪಟ್ಟಣದ ರಸ್ತೆ ಸುಧಾರಣಾ ಕಾಮಗಾರಿಗೆ ಸೋಮವಾರದಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗಿನ ೧ ಕಿ.ಮೀ ರಸ್ತೆ ಸುಧಾರಣಾ ಕಾಮಗಾರಿ ಮಾಡುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಕೊನೆಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

You cannot copy content of this page