ಗುರುವಾರ , ಏಪ್ರಿಲ್ 25 2024
kn
Breaking News

Daily Archives: ಆಗಷ್ಟ್ 30, 2022

ಜನಸೇವೆ ಜನಾರ್ದನ ಸೇವೆ : ಮಲೀಕ ಹುಣಶ್ಯಾಳ

ಮೂಡಲಗಿ: ಜನ ಸೇವೆ ಜನಾರ್ಧನ ಸೇವೆ ಎಂದು ತಿಳಿದು ನಮ್ಮ ಅಂಜುಮನ್ ಕಮಿಟಿಯು ಜನಪರ ಸೇವೆಯಲ್ಲಿ ತೊಡಗಿ ಕಷ್ಟದಲ್ಲಿರುವ ಅನೇಕ ಬಡ ಕುಟುಂಗಳಿಗೆ ಮಾನವೀಯತೆ ದೃಷ್ಟಿಯಿಂದ ನೆರವು ನೀಡಿ ಅಳಿಲು ಸೇವೆ ಮಾಡುತ್ತಿದೆ ಎಂದು ಅಂಜುಮನ್ ಎ ಇಸ್ಲಾಂ ಕಮಿಟಿಯ ಅಧ್ಯಕ್ಷ ಮಲೀಕ ಹುಣಶ್ಯಾಳ ಹೇಳಿದರು. ಅವರು ಅಂಜುಮನ್ ಕಮಿಟಿಯ ಕಚೇರಿಯಲ್ಲಿ ಕಮಿಟಿ ವತಿಯಿಂದ ಹಮ್ಮಿಕೊಂಡ ಸರ್ಕಾರದ ವಿವಿಧ ಸೌಲಭ್ಯಗಳ ಮಾಶಾಸನ, ಜಾತಿ ಆದಾಯ ಆದೇಶ ಪ್ರತಿಗಳ ವಿತರಣಾ ಕಾರ್ಯಕ್ರಮದಲ್ಲಿ …

Read More »

You cannot copy content of this page