ಬುಧವಾರ , ಏಪ್ರಿಲ್ 24 2024
kn
Breaking News

Daily Archives: ಸೆಪ್ಟೆಂಬರ್ 7, 2022

ನಿಧನ ವಾರ್ತೆ ಬಸಬಣ್ಣೆವ್ವ ಮಾರುತಿ ದುರದುಂಡಿ

ಮೂಡಲಗಿ: ಸಮೀಪದ ಕಂಕಣವಾಡಿ ಗ್ರಾಮದ ನಿವಾಸಿಯಾದ ಬಸವಣ್ಣೆವ್ವ ಮಾರುತಿ ದುರುದುಂಡಿ (೭೫) ನಿಧನರಾದರು. ಅವರು ಇಬ್ಬರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ಎಲ್ಲರೊಂದಿಗೆ ಬೆರೆಯುವ ಅಜಾತಶತ್ರು ಉಮೇಶ ಕತ್ತಿ

ಮೂಡಲಗಿ: ಸಚಿವ ಉಮೇಶ ಕತ್ತಿ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಮೂಡಲಗಿ ಘಟಕದಿಂದ ಶ್ರದ್ಧಾಂಜಲಿಯನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ನುಡಿ ನಮನ ಸಲ್ಲಿಸಿದ ಬಾಲಶೇಖರ ಬಂದಿ ಹಾಗೂ ಎ.ಜಿ. ಶರಣಾರ್ಥಿ ಮಾತನಾಡಿ ‘ಉಮೇಶ ಕತ್ತಿ ಅವರು ಅಪ್ರತಿಮ ರಾಜಕಾರಣಿಯಾಗಿದ್ದರು. ಜನಪರ ಕಾರ್ಯಗಳನ್ನು ಮಾಡುವ ಮೂಲಕ ನಾಡಿನ ಹೃದಯದಲ್ಲಿ ಶಾಶ್ವತವಾಗಿ ಉಳಿದುಕೊಂಡಿದ್ದಾರೆ’ ಎಂದರು. ‘ಎಲ್ಲರೊoದಿಗೆ ಬೆರೆಯುವ ಅಜಾತಶತ್ರುವಾಗಿದ್ದ ಅವರ ನಿಧನದಿಂದ ಸಮಾಜಕ್ಕೆ ಹಾಗೂ ನಾಡಿಗೆ ತುಂಬಲಾರದಷ್ಟು ಆಘಾತವಾಗಿದೆ’ …

Read More »

ನಿಧನ ವಾರ್ತೆ ಫಾತೀಮಾ ಸಾಹೇಬ ಪೀರಜಾದೆ

ಮೂಡಲಗಿ: ಇಲ್ಲಿನ ಪೀರಜಾದೆ ಗಲ್ಲಿಯ ನಿವಾಸಿ ಫಾತೀಮಾ ಸಾಹೇಬ ಪೀರಜಾದೆ (೮೫) ಬುಧವಾರ ನಿಧನರಾದರು. ಅವರು ನಾಲ್ವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

You cannot copy content of this page