ಮಂಗಳವಾರ , ಏಪ್ರಿಲ್ 16 2024
kn
Breaking News

Daily Archives: ಸೆಪ್ಟೆಂಬರ್ 18, 2022

ಮಕ್ಕಳು,ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಠಿಕತೆ ನಿವಾರಣೆಯಾಗಬೇಕು: ಜಯಶ್ರೀ ಕಂಬಾರ

ಮೂಡಲಗಿ: ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸುವುದು ಅಗತ್ಯ ಹಾಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಜನರಿಗೆ ಕಾರ್ಯಕ್ರಮ ಮಾಡುವ ಮೂಲಕ ಜಾಗೃತಿ ಮಾಡಿಸಲಾಗುತ್ತಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಜಯಶ್ರೀ ಕಂಬಾರ ಹೇಳಿದರು. ಪಟ್ಟಣದ ಜವಳಪ್ಲಾಟ್ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಪೋಷಣ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಅಂಗವಾಗಿ ಹಮ್ಮಿಕೊಳ್ಳಲಾದ ಕಿಶೋರಿಯರಿಗೆ ಪೌಷ್ಠಿಕ ಆಹಾರದ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …

Read More »

You cannot copy content of this page