ಮೂಡಲಗಿ : ಮಾಧ್ಯಮ ಕ್ಷೇತ್ರವು ಇಡೀ ಭಾರತ ದೇಶದ ಚಿತ್ರಣವನ್ನು ಬದಲಾವಣೆ ಮಾಡುವಂತ ಸಾಮರ್ಥ್ಯವನ್ನು ಹೊಂದಿದ್ದು, ಮಾಧ್ಯಮಗಳು ಮಾಡುವ ಕಾರ್ಯದಿಂದ ಸಾಕಷ್ಟು ಸಮಾಜದಲ್ಲಿ ಸುಧಾರಣೆ ಬದಲಾವಣೆಯಾಗುತ್ತಿವೆ. ಕೆಲವು ಜನರು ಮಾಡುವಂತ ತಪ್ಪು ಕೆಲಸಗಳನ್ನು ಸಾರ್ವಜನಿಕರ ಮುಂದಿಟ್ಟು ಅವರನ್ನು ತಿದ್ದುವಂತ ಕಾರ್ಯ ಮಾಧ್ಯಮ ಕ್ಷೇತ್ರ ಮಾಡುತ್ತಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದಲ್ಲಿ ನೂತನವಾಗಿ ಪ್ರಾರಂಭಗೊoಡ ಮೂಡಲಗಿ ತಾಲೂಕಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ …
Read More »
Sarvavani Latest Kannada News