ಗುರುವಾರ , ಏಪ್ರಿಲ್ 25 2024
kn
Breaking News

Daily Archives: ಅಕ್ಟೋಬರ್ 6, 2022

ರಾಜ್ಯೋತ್ಸ ಕವಿಗೋಷ್ಠಿಗೆ ಕವನ ಆಹ್ವಾನ

ಮೂಡಲಗಿ: ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್‌ದಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ನವಂಬರ ತಿಂಗಳದಲ್ಲಿ ಉದಯೋನ್ಮುಖ ಕವಿಗಳ ಕವಿಗೋಷ್ಠಿಯನ್ನು ಏರ್ಪಡಿಸುವರು. ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವoತ ವಿಷಯ ಕುರಿತಾದ ಸ್ವರಚಿತ ಕವನಗಳನ್ನು ಕವಿಗೋಷ್ಠಿಯ ಮುಂಚಿತವಾಗಿ ಆಹ್ವಾನಿಸುವರು. ಕವನವನ್ನು ಕಾಗದದ ಒಂದೆ ಮಗ್ಗುಲಲ್ಲಿ ಬರೆದಿರುವ ಇಲ್ಲವೆ ಡಿಟಿಪಿ ಮಾಡಿಸಿ ವಿಳಾಸ, ಪೋಟೋ ಮೊಬೈಲ್ ಸಂಖ್ಯೆಯೊoದಿಗೆ ಕಸಾಪ ಗೌರವ ಕಾರ್ಯದರ್ಶಿ ಎ.ಎಚ್. ಒಂಟಗೋಡಿ, ಶ್ರೀರಂಗ ಹಲ್ಲಿನ ದವಾಖಾನೆ, ಕಾಲೇಜು …

Read More »

ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ರಾಷ್ಟದಲ್ಲಿಯೇ ಮೊದಲ ಬಾರಿಗೆ ಬಿಜೆಪಿ ಸರ್ಕಾರದಿಂದ ಸಂಚಾರ ಪಶು ಚಿಕಿತ್ಸಾಲಯ ವಾಹನ ಸೌಲಭ್ಯ

ಗೋಕಾಕ : ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ ೧೯೬೨ ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ …

Read More »

You cannot copy content of this page