ಶನಿವಾರ , ಏಪ್ರಿಲ್ 20 2024
kn
Breaking News

Daily Archives: ಅಕ್ಟೋಬರ್ 13, 2022

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ

ಗೋಕಾಕ : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು ೫೦ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಮುದಾಯದ …

Read More »

ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು: ಅಜೀತ ಮನ್ನಿಕೇರಿ

ಮೂಡಲಗಿ: ಧರ್ಮಸ್ಥಳದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳನ್ನು ಪ್ರತಿಯಬ್ಬರು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕೆಂದು ಎಂದು ಮೂಡಲಗಿ ಕ್ಷೇತ್ರಶೀಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು ಅವರು ಪಟ್ಟಣದ ಶ್ರೀ ಮಹಾಲಕ್ಷ್ಮೀ ಅರ್ಬನ್ ಸೊಸಾಯಿಟಿಯ ಸಭಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಅಖಿಲ್ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ …

Read More »

You cannot copy content of this page