ಶುಕ್ರವಾರ , ಮಾರ್ಚ್ 29 2024
kn
Breaking News

Daily Archives: ಅಕ್ಟೋಬರ್ 15, 2022

ಉಪ್ಪಾರ ಸಮಾಜದಿಂದ ಅ.೨೧ರಂದು ಸಾಂಕೇತಿಕವಾಗಿ ಮೂಡಲಗಿ ಪಟ್ಟಣದಲ್ಲಿ ತಹಶೀಲ್ದಾರ ಮೂಲಕ ಸಿಎಂ ಅವರಿಗೆ ಮನವಿ: ಬಿ ಬಿ ಹಂದಿಗುoದ

ಮೂಡಲಗಿ: ಉಪ್ಪಾರ ಸಮಾಜವನ್ನು ಎಸಿ-ಎಸ್ಟಿಗೆ ಸೇರಿಸಬೇಕೆಂಬ ಉದ್ದೇಶದಿಂದ ಅನೇಕ ವರ್ಷಗಳ ಕಾಲದಿಂದಲೂ ಹೋರಾಟ ಮಾಡುತ್ತಾ ಬಂದಿದ್ದು, ಸರ್ಕಾರ ನಮ್ಮ ಹೋರಾಟಕ್ಕೆ ಇಲ್ಲಿಯವರೆಗೂ ಸ್ಪಂದಿಸಿಲ್ಲ ಆದರಿಂದ ತಾಲೂಕಿನ ಉಪ್ಪಾರ ಸಮಾಜದಿಂದ ಅ.೨೧ರಂದು ಸಾಂಕೇತಿಕವಾಗಿ ಸುಮಾರು ಹತ್ತು ಸಾವಿರ ಜನ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸೇರಿ ತಹಶೀಲ್ದಾರ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಲಾಗುವುದೆಂದು ಎಂದು ಸಮಾಜ ಹಿರಿಯ ಮುಖಂಡ ಬಿ ಬಿ ಹಂದಿಗುoದ ಹೇಳಿದರು. ಶನಿವಾರದಂದು ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ …

Read More »

ತಂತ್ರಾoಶಯುಕ್ತ ಆಡಳಿತದಲ್ಲಿ ಪ್ರಮುಖವಾಗಿ ಗಣಕಯಂತ್ರದ ಜ್ಞಾನ ಅತ್ಯಾವಶ್ಯಕವಾಗಿದೆ : ಬಿಇಒ ಮನ್ನಿಕೇರಿ

ಮೂಡಲಗಿ : ಇಂದಿನ ತಂತ್ರಾoಶಯುಕ್ತ ಆಡಳಿತದಲ್ಲಿ ಪ್ರಮುಖವಾಗಿ ಗಣಕಯಂತ್ರದ ಜ್ಞಾನ ಅತ್ಯಾವಶ್ಯಕವಾಗಿದೆ. ಶಿಕ್ಷಣ ಇಲಾಖೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಲಿಪಿಕ ನೌಕರರ ಕೊಡುಗೆ ಅಪಾರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕಾ ಲಿಪಿಕ ನೌಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಎಫ್.ಡಿ.ಎ ಮತ್ತು ಎಸ್.ಡಿ.ಎ ಸಿಬ್ಬಂದಿಗಳಿಗೆ ತಂತ್ರಜ್ಞಾನ ಆಧಾರಿತ ಆಡಳಿತಾತ್ಮಕ ತರಬೇತಿಯ ಒಂದು ದಿನದ …

Read More »

You cannot copy content of this page