ಗುರುವಾರ , ಏಪ್ರಿಲ್ 25 2024
kn
Breaking News

Daily Archives: ಅಕ್ಟೋಬರ್ 19, 2022

ಡಾ.ಆನಂದ್‍ಕುಮಾರ್ ಗೆಭಾರತ ರತ್ನ ಡಾ.ಅಬ್ದುಲ್ ಕಲಾಂ ಪ್ರಶಸ್ತಿ, ಬಂಗಾರದ ಪದಕ

ಹುಬ್ಬಳ್ಳಿ: ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ವತಿಯಿಂದ ನವದೆಹಲಿಯಲ್ಲಿಂದು ನಡೆದ ರಾಷ್ಟ್ರೀಯ ಸಮಾರಂಭದಲ್ಲಿ ಸಮಾಜಸೇವೆಗಾಗಿ ಭಾರತ ರತ್ನ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪ್ರಶಸ್ತಿ ಹಾಗೂ ಬಂಗಾರದ ಪದಕವನ್ನು ಮಾನಸ ಗ್ರೂಪ್ ಸಂಸ್ಥೆ ಅಧ್ಯಕ್ಷರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಡಾ.ಆನಂದ್‍ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ಪದಾಧಿಕಾರಿಗಳು ಮುಂತಾದವರಿದ್ದರು.

Read More »

You cannot copy content of this page