ಶುಕ್ರವಾರ , ಏಪ್ರಿಲ್ 19 2024
kn
Breaking News

Daily Archives: ಅಕ್ಟೋಬರ್ 21, 2022

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

ಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿರುವುದನ್ನು ಸ್ವಾಗತಿಸುತ್ತೇವೆ, ಬಾಲಚಂದ್ರ ಜಾರಕಿಹೊಳಿ ಅವರು ಈ ಹಿಂದೆ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಮಾಜಿ ಎಮ್.ಎಲ್.ಸಿ ಎಚ್.ಸಿ.ನೀರಾವರಿ ಅವರ ನೇತೃತ್ವದಲ್ಲಿ ಉಪ್ಪಾರ ಸಮಾಜಕ್ಕೆ ಎಸ್.ಸಿ/ಎಸ್.ಟಿ ಮಿಸಲಾತಿಗಾಗಿ ಮನವಿ ನೀಡಿದ್ದೇವು ಆಗಲೇ ಅವರು ಶಿಪಾರಸ್ಸು ಮಾಡಿದ್ದರೆ ಈಗ ಪ್ರತಿಭಟನೆ ಮಾಡುವ ಅವಶ್ಯಕತೆ ಬರುತ್ತಿರಲಿಲ್ಲಿ, ಈಗಲಾದರೂ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ …

Read More »

You cannot copy content of this page